ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಇಂದು ಬ್ರಹ್ಮರಥೋತ್ಸವ ಹಿನ್ನೆಲೆ ಡಾ.ವಿಷ್ಣುವರ್ಧನ್ ಮತ್ತು ಯಲಹಂಕ ಶಾಸಕ ವಿಶ್ವನಾಥ್ ಅಭಿಮಾನಿಗಳಿಂದ ಭಕ್ತಾದಿಗಳಿಗೆ ಉಚಿತ ಮಜ್ಜಿಗೆ ವಿತರಣೆ ಮಾಡಲಾಯಿತು.
ಕೊರೋನಾ ಕಾರಣದಿಂದಾಗಿ ಕಳೆದೆರಡು ವರ್ಷಗಳಿಂದ ವಿಜೃಂಭಣೆಯ ಘಾಟಿ ಬ್ರಹ್ಮರಥೋತ್ಸವಕ್ಕೆ ಅಡ್ಡಿಯಾಗಿತ್ತು, ಈ ಬಾರಿ ವಿಜೃಂಭಣೆಯ ಉತ್ಸವಕ್ಕೆ ದೇವಾಲಯ ಹಾಗೂ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿತ್ತು,
ಈ ಹಿನ್ನೆಲೆಯಲ್ಲಿ ಘಾಟಿ ಸುಬ್ರಹ್ಮಣ್ಯ ದೇವರ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಭಕ್ತಾದಿಗಳ ದಣಿವು ನೀಗಿಸಲು ಡಾ.ವಿಷ್ಣುವರ್ಧನ್ ಮತ್ತು ಯಲಹಂಕ ಶಾಸಕ ವಿಶ್ವನಾಥ್ ಅಭಿಮಾನಿಗಳಿಂದ ಭಕ್ತಾದಿಗಳಿಗೆ ಉಚಿತ ಮಜ್ಜಿಗೆ ವಿತರಣೆ ಮಾಡಲಾಯಿತು.
ಈ ವೇಳೆ ವಿಷ್ಣುವರ್ಧನ್ ಮತ್ತು ವಿಶ್ವನಾಥ್ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…