Categories: IPL 2025

ಡಿಕಾಕ್ ಅರ್ಧಶತಕದ ಮಿಂಚು ರಾಜಸ್ಥಾನ ವಿರುದ್ಧ ಕೆಕೆಆರ್ ಗೆ ಸುಲಭ ಜಯ

ಅಸ್ಸಾಂನ ಗುವಾಹಟಿಯಲ್ಲಿ ನಡೆದ ರಾಜಸ್ಥಾನ ರಾಯಲ್ಸ್ ತಂಡದ ವಿರುದ್ಧ ಭರ್ಜರಿ ಅರ್ಧಶತಕ ಸಿಡಿಸುವ ಮೂಲಕ ಕ್ವಿಂಟಾನ್ ಡಿಕಾಕ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಸುಲಭ ಜಯ ತಂದುಕೊಟ್ಟರು.

ಟಾಸ್ ಗೆದ್ದ ಕೊಲ್ಕತ್ತಾ ತಂಡದ ನಾಯಕ ಅಜಿಂಕ್ಯಾ ರಹಾನೆ ಬೌಲಿಂಗ್ ಆಯ್ದುಕೊಂಡರು, ರಾಜಸ್ಥಾನದ ಬ್ಯಾಟಿಂಗ್ ಗೆ ಇನ್ನಿಲ್ಲದಂತೆ ಕಾಡಿದ ಬೌಲರ್ ಗಳು ಕಡಿಮೆ ಮೊತ್ತಕ್ಕೆ (151) ಕಟ್ಟಿ ಹಾಕಿದರು.

ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (29) ಹಾಗೂ ಸಂಜು ಸ್ಯಾಮ್ಸನ್ (13) ದೊಡ್ಡ ಮೊತ್ತ ಕಲೆಹಾಕುವಲ್ಲಿ ವಿಫಲರಾದರು, ನಾಯಕ ರಿಯಾನ್ ಪರಾಗ್ (25) ಹಾಗೂ ಧ್ರುವ ಜುರೇಲ್ (33) ರನ್ ಪೇರಿಸಿ ತಂಡದ ಮೊತ್ತವನ್ನು 150 ರ ಗಡಿ ದಾಟಿಸಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆರಂಭಿಕ ಆಟಗಾರ ಮೊಯಿನ್ ಅಲಿ(5) ಬೇಗನೇ ವಿಕೆಟ್ ಒಪ್ಪಿಸಿದರು ಆದರೆ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಕ್ವಿಂಟಾನ್ ಡಿಕಾಕ್ 8 ಬೌಂಡರಿ ಹಾಗೂ ಆರು ಸಿಕ್ಸರ್ ನೆರವಿನಿಂದ ಅಜೇಯ 97ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದುರು.

ನಾಯಕ ಅಜಿಂಕ್ಯಾ ರಹಾನೆ (18) ಹಾಗೂ ರಘವಂಶಿ (22) ದನ್ ಪೇರಿಸಿ ಗೆಲುವಿಗೆ ಮುನ್ನುಡಿ ಬರೆದರು, ಅತ್ಯುತ್ತಮ ಪ್ರದರ್ಶನ ತೋರಿದ ಡಿಕಾಕ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Share
Published by
Ramesh Babu

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

21 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

2 days ago