ಡಿಕ್ರಾಸ್ ರೈಲ್ವೆ ಮೇಲ್ಸೇತುವೆ ಮೇಲೆ ಆಟೋ ಮತ್ತು ಖಾಸಗಿ ಕಂಪನಿ ಬಸ್ ನಡುವೆ ಇಂದು ಬೆಳಗ್ಗೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಆಟೋ ಡ್ರೈವರ್ ಗೆ ಗಂಭೀರ ಗಾಯಗಳಾಗಿವೆ.
ಡಿಕ್ರಾಸ್ ಕಡೆಯಿಂದ ಆಟೋ ಹಾಗೂ ಖಾಸಗಿ ಕಂಪನಿ ಬಸ್ ಕಾರ್ಮಿಕರನ್ನು ಹೊತ್ತು ದೇವನಹಳ್ಳಿ ಕಡೆಗೆ ತೆರಳುವಾಗ ಘಟನೆ ನಡೆದಿದೆ…
ಬಸ್ಸಿನ ಮುಂದೆ ಆಟೋವು ತೆರಳುತ್ತಿತ್ತು. ಎಡಭಾಗದಲ್ಲಿ ಹೋಗುತ್ತಿದ್ದ ಆಟೋ ದಿಢೀರನೆ ಬಲಭಾಗಕ್ಕೆ ಎಳೆದಾಗ ಹಿಂದೆ ಬರುತ್ತಿದ್ದ ಬಸ್ ಆಟೋಗೆ ಡಿಕ್ಕಿ ಹೊಡೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ…
ಡಿಕ್ಕಿ ರಭಸಕ್ಕೆ ಆಟೋ ಮುಂಭಾಗ ಜಖಂಗೊಂಡಿದ್ದು, ಆಟೋ ಚಾಲಕನ ತಲೆಗೆ ಗಂಭೀರ ಗಾಯಳಾಗಿವೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ…
ಸ್ಥಳಕ್ಕೆ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ…
ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….
ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…