ಡಿ.22ರಂದು ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವತಿಯಿಂದ ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯತಿಯಲ್ಲಿ ವಿಕಲಚೇತನರ ಮೌಲ್ಯಮಾಪನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ವಿಕಲಚೇತನರು ತಪ್ಪದೆ ಭಾಗವಹಿಸಬೇಕೆಂದು ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ ಮನವಿ ಮಾಡಲಾಗಿದೆ.
ಶಿಬಿರದಲ್ಲಿ ವಿಕಲಚೇತನರಿಗೆ ದೊರೆಯುವ ಸೇವೆಗಳ ಬಗ್ಗೆ ಮಾಹಿತಿ
*ತಜ್ಞರಿಂದ ವಿಕಲಚೇತನರ ವೈದ್ಯಕೀಯ ಮೌಲ್ಯಮಾಪನ
*ವಿಕಲಚೇತನರ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುವುದು
*ವಿಕಲಚೇತನರ ಕುಂದು ಕೊರತೆಗಳನ್ನು ತಿಳಿಸಬಹುದು
*ಯುಡಿಐಡಿಗೆ ಅರ್ಜಿ ಸಲ್ಲಿಸಬಹುದು
*ಸಾಧನ ಸಲಕರಣೆಗಳಿಗೂ ಅರ್ಜಿ ಸಲ್ಲಿಸಬಹುದು
ಭಾಗವಹಿಸುವ ಪ್ರತಿಯೊಬ್ಬ ವಿಕಲಚೇತನರು ತಪ್ಪದೆ ಕೆಳಗಿನ ದಾಖಲಾತಿಗಳನ್ನು ಎರಡು ಜೆರಾಕ್ಸ್ ಪ್ರತಿ ತರುವುದು
*ಯುಡಿ ಐಡಿ ಕಾರ್ಡ್
*ರೇಷನ್ ಕಾರ್ಡ್ (ಪಡಿತರ ಚೀಟಿ)
*ಆಧಾರ್ ಕಾರ್ಡ್
*ಆದಾಯ ಮತ್ತು ಜಾತಿ ಪ್ರಮಾಣ ಪತ್ರ
*2 ಫೋಟೋ
ಸ್ಥಳ:- ಕೊನಘಟ್ಟ ಸರ್ಕಾರಿ ಪ್ರಾಥಮಿಕ ಶಾಲೆ
ಸಮಯ :-ಬೆಳಗ್ಗೆ 9:30 ಕ್ಕೆ
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…
ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…
ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್, ಚಾಕುವಿನಿಂದ…