ಡಿ.22ರಂದು ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವತಿಯಿಂದ ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯತಿಯಲ್ಲಿ ವಿಕಲಚೇತನರ ಮೌಲ್ಯಮಾಪನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ವಿಕಲಚೇತನರು ತಪ್ಪದೆ ಭಾಗವಹಿಸಬೇಕೆಂದು ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ ಮನವಿ ಮಾಡಲಾಗಿದೆ.
ಶಿಬಿರದಲ್ಲಿ ವಿಕಲಚೇತನರಿಗೆ ದೊರೆಯುವ ಸೇವೆಗಳ ಬಗ್ಗೆ ಮಾಹಿತಿ
*ತಜ್ಞರಿಂದ ವಿಕಲಚೇತನರ ವೈದ್ಯಕೀಯ ಮೌಲ್ಯಮಾಪನ
*ವಿಕಲಚೇತನರ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುವುದು
*ವಿಕಲಚೇತನರ ಕುಂದು ಕೊರತೆಗಳನ್ನು ತಿಳಿಸಬಹುದು
*ಯುಡಿಐಡಿಗೆ ಅರ್ಜಿ ಸಲ್ಲಿಸಬಹುದು
*ಸಾಧನ ಸಲಕರಣೆಗಳಿಗೂ ಅರ್ಜಿ ಸಲ್ಲಿಸಬಹುದು
ಭಾಗವಹಿಸುವ ಪ್ರತಿಯೊಬ್ಬ ವಿಕಲಚೇತನರು ತಪ್ಪದೆ ಕೆಳಗಿನ ದಾಖಲಾತಿಗಳನ್ನು ಎರಡು ಜೆರಾಕ್ಸ್ ಪ್ರತಿ ತರುವುದು
*ಯುಡಿ ಐಡಿ ಕಾರ್ಡ್
*ರೇಷನ್ ಕಾರ್ಡ್ (ಪಡಿತರ ಚೀಟಿ)
*ಆಧಾರ್ ಕಾರ್ಡ್
*ಆದಾಯ ಮತ್ತು ಜಾತಿ ಪ್ರಮಾಣ ಪತ್ರ
*2 ಫೋಟೋ
ಸ್ಥಳ:- ಕೊನಘಟ್ಟ ಸರ್ಕಾರಿ ಪ್ರಾಥಮಿಕ ಶಾಲೆ
ಸಮಯ :-ಬೆಳಗ್ಗೆ 9:30 ಕ್ಕೆ
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…
ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…