ಡಿ.22ರಂದು ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವತಿಯಿಂದ ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯತಿಯಲ್ಲಿ ವಿಕಲಚೇತನರ ಮೌಲ್ಯಮಾಪನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ವಿಕಲಚೇತನರು ತಪ್ಪದೆ ಭಾಗವಹಿಸಬೇಕೆಂದು ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ ಮನವಿ ಮಾಡಲಾಗಿದೆ.
ಶಿಬಿರದಲ್ಲಿ ವಿಕಲಚೇತನರಿಗೆ ದೊರೆಯುವ ಸೇವೆಗಳ ಬಗ್ಗೆ ಮಾಹಿತಿ
*ತಜ್ಞರಿಂದ ವಿಕಲಚೇತನರ ವೈದ್ಯಕೀಯ ಮೌಲ್ಯಮಾಪನ
*ವಿಕಲಚೇತನರ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುವುದು
*ವಿಕಲಚೇತನರ ಕುಂದು ಕೊರತೆಗಳನ್ನು ತಿಳಿಸಬಹುದು
*ಯುಡಿಐಡಿಗೆ ಅರ್ಜಿ ಸಲ್ಲಿಸಬಹುದು
*ಸಾಧನ ಸಲಕರಣೆಗಳಿಗೂ ಅರ್ಜಿ ಸಲ್ಲಿಸಬಹುದು
ಭಾಗವಹಿಸುವ ಪ್ರತಿಯೊಬ್ಬ ವಿಕಲಚೇತನರು ತಪ್ಪದೆ ಕೆಳಗಿನ ದಾಖಲಾತಿಗಳನ್ನು ಎರಡು ಜೆರಾಕ್ಸ್ ಪ್ರತಿ ತರುವುದು
*ಯುಡಿ ಐಡಿ ಕಾರ್ಡ್
*ರೇಷನ್ ಕಾರ್ಡ್ (ಪಡಿತರ ಚೀಟಿ)
*ಆಧಾರ್ ಕಾರ್ಡ್
*ಆದಾಯ ಮತ್ತು ಜಾತಿ ಪ್ರಮಾಣ ಪತ್ರ
*2 ಫೋಟೋ
ಸ್ಥಳ:- ಕೊನಘಟ್ಟ ಸರ್ಕಾರಿ ಪ್ರಾಥಮಿಕ ಶಾಲೆ
ಸಮಯ :-ಬೆಳಗ್ಗೆ 9:30 ಕ್ಕೆ
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…