ಡಿ.22ರಂದು ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವತಿಯಿಂದ ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯತಿಯಲ್ಲಿ ವಿಕಲಚೇತನರ ಮೌಲ್ಯಮಾಪನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ವಿಕಲಚೇತನರು ತಪ್ಪದೆ ಭಾಗವಹಿಸಬೇಕೆಂದು ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ ಮನವಿ ಮಾಡಲಾಗಿದೆ.
ಶಿಬಿರದಲ್ಲಿ ವಿಕಲಚೇತನರಿಗೆ ದೊರೆಯುವ ಸೇವೆಗಳ ಬಗ್ಗೆ ಮಾಹಿತಿ
*ತಜ್ಞರಿಂದ ವಿಕಲಚೇತನರ ವೈದ್ಯಕೀಯ ಮೌಲ್ಯಮಾಪನ
*ವಿಕಲಚೇತನರ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುವುದು
*ವಿಕಲಚೇತನರ ಕುಂದು ಕೊರತೆಗಳನ್ನು ತಿಳಿಸಬಹುದು
*ಯುಡಿಐಡಿಗೆ ಅರ್ಜಿ ಸಲ್ಲಿಸಬಹುದು
*ಸಾಧನ ಸಲಕರಣೆಗಳಿಗೂ ಅರ್ಜಿ ಸಲ್ಲಿಸಬಹುದು
ಭಾಗವಹಿಸುವ ಪ್ರತಿಯೊಬ್ಬ ವಿಕಲಚೇತನರು ತಪ್ಪದೆ ಕೆಳಗಿನ ದಾಖಲಾತಿಗಳನ್ನು ಎರಡು ಜೆರಾಕ್ಸ್ ಪ್ರತಿ ತರುವುದು
*ಯುಡಿ ಐಡಿ ಕಾರ್ಡ್
*ರೇಷನ್ ಕಾರ್ಡ್ (ಪಡಿತರ ಚೀಟಿ)
*ಆಧಾರ್ ಕಾರ್ಡ್
*ಆದಾಯ ಮತ್ತು ಜಾತಿ ಪ್ರಮಾಣ ಪತ್ರ
*2 ಫೋಟೋ
ಸ್ಥಳ:- ಕೊನಘಟ್ಟ ಸರ್ಕಾರಿ ಪ್ರಾಥಮಿಕ ಶಾಲೆ
ಸಮಯ :-ಬೆಳಗ್ಗೆ 9:30 ಕ್ಕೆ
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…