ಡಿ.22ರಂದು ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ವತಿಯಿಂದ ತಾಲೂಕಿನ ಕೊನಘಟ್ಟ ಗ್ರಾಮ ಪಂಚಾಯತಿಯಲ್ಲಿ ವಿಕಲಚೇತನರ ಮೌಲ್ಯಮಾಪನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ವಿಕಲಚೇತನರು ತಪ್ಪದೆ ಭಾಗವಹಿಸಬೇಕೆಂದು ಹಿರಿಯ ನಾಗರಿಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆ ಮನವಿ ಮಾಡಲಾಗಿದೆ.
ಶಿಬಿರದಲ್ಲಿ ವಿಕಲಚೇತನರಿಗೆ ದೊರೆಯುವ ಸೇವೆಗಳ ಬಗ್ಗೆ ಮಾಹಿತಿ
*ತಜ್ಞರಿಂದ ವಿಕಲಚೇತನರ ವೈದ್ಯಕೀಯ ಮೌಲ್ಯಮಾಪನ
*ವಿಕಲಚೇತನರ ಯೋಜನೆಗಳ ಬಗ್ಗೆ ಮಾಹಿತಿ ನೀಡಲಾಗುವುದು
*ವಿಕಲಚೇತನರ ಕುಂದು ಕೊರತೆಗಳನ್ನು ತಿಳಿಸಬಹುದು
*ಯುಡಿಐಡಿಗೆ ಅರ್ಜಿ ಸಲ್ಲಿಸಬಹುದು
*ಸಾಧನ ಸಲಕರಣೆಗಳಿಗೂ ಅರ್ಜಿ ಸಲ್ಲಿಸಬಹುದು
ಭಾಗವಹಿಸುವ ಪ್ರತಿಯೊಬ್ಬ ವಿಕಲಚೇತನರು ತಪ್ಪದೆ ಕೆಳಗಿನ ದಾಖಲಾತಿಗಳನ್ನು ಎರಡು ಜೆರಾಕ್ಸ್ ಪ್ರತಿ ತರುವುದು
*ಯುಡಿ ಐಡಿ ಕಾರ್ಡ್
*ರೇಷನ್ ಕಾರ್ಡ್ (ಪಡಿತರ ಚೀಟಿ)
*ಆಧಾರ್ ಕಾರ್ಡ್
*ಆದಾಯ ಮತ್ತು ಜಾತಿ ಪ್ರಮಾಣ ಪತ್ರ
*2 ಫೋಟೋ
ಸ್ಥಳ:- ಕೊನಘಟ್ಟ ಸರ್ಕಾರಿ ಪ್ರಾಥಮಿಕ ಶಾಲೆ
ಸಮಯ :-ಬೆಳಗ್ಗೆ 9:30 ಕ್ಕೆ
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…