ರಾತ್ರಿ ವೇಳೆ ರಸ್ತೆ ಇಕ್ಕೆಲಗಳಲ್ಲಿ ನಿಲ್ಲಿಸಿರುವ ಲಾರಿಗಳಲ್ಲಿ ಡೀಸೆಲ್ ಕಳ್ಳತನ ಮಾಡ್ತಿದ್ದ ಅಂತಾರಾಜ್ಯ ಕಳ್ಳರ ಗ್ಯಾಂಗ್ ನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರ ಪೊಲೀಸರು ಬಂಧಿಸಿದ್ದಾರೆ.
ಕಾರಹಳ್ಳಿ ಗ್ರಾಮದ ಮಿಥುನ್ ಗೌಡ ಎಂಬಾತ ನಮ್ಮ ಲಾರಿಗಳಲ್ಲಿ 800 ಲೀಟರ್ ಡೀಸೆಲ್ ಕಳ್ಳತನವಾಗಿದೆ ಎಂದು ದೂರು ನೀಡಿದ್ರು. ದೂರಿನ ಮೇರೆಗೆ ತನಿಖೆ ನಡೆಸಿ ಡೀಸೆಲ್ ಕಳ್ಳರಾದ ದಿಲ್ಬರ್, ಬಹರುಲ್ ಇಸ್ಲಾಂ, ಶಹನವಾಜ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಇನ್ನು ವಿಶ್ವನಾಥಪುರ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಶ್ರೀನಿವಾಸ್, ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ, ಕಾನ್ಸ್ಟೇಬಲ್ ಶಂಭುಲಿಂಗ ನಡೆಸಿದ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ ವ್ಯಕ್ತವಾಗಿದೆ.
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…