ಡೆತ್ ನೋಟ್ ಬರೆದು ಯುವತಿ ನೇಣಿಗೆ ಶರಣಾಗಿರುವ ಘಟನೆ ನಗರದ ತ್ಯಾಗರಾಜನಗರದ ಬಳಿ ಇಂದು ಸಂಜೆ ಸುಮಾರು 5:30ರ ಸಮಯದಲ್ಲಿ ನಡೆದಿದೆ.
ನಾಗಭೂಷಣ್ ಹಾಗೂ ಈಶ್ವರಮ್ಮ ದಂಪತಿಯ ಒಬ್ಬಳೇ ಮಗಳಾದ ಝಾನ್ಸಿ(17), ನೇಣಿಗೆ ಶರಣಾಗಿರುವ ವಿದ್ಯಾರ್ಥಿನಿ.
ನಗರದ ಖಾಸಗಿ ಕಾಲೇಜಿನಲ್ಲಿ ಝಾನ್ಸಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇಂದು ಕಾಲೇಜಿನಿಂದ ಮನೆಗೆ ಬಂದು ಡೆತ್ ನೋಟ್ ಬರೆದಿಟ್ಟು ಕಾಲೇಜಿನ ಸಮವಸ್ತ್ರದಲ್ಲೇ ನೇಣಿಗೆ ಶರಣಾಗಿದ್ದಾರೆ.
ಸಾವಿನ ಬಗ್ಗೆ ಇನ್ನೂ ನಿಖರ ಮಾಹಿತಿ ತಿಳಿದುಬಂದಿಲ್ಲ. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ. ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಡೆತ್ ನೋಟ್ ವಿವರ
ನಾನು ಯಾರಿಗೂ ಮೋಸ ಮಾಡಿಲ್ಲ….
ಮಿಸ್ ಯು ಆಲ್ ಫ್ರೆಂಡ್ಸ್….
ಬುಜ್ಜಿ ಐ ಮಿಸ್ ಯು… ಮಾ ಐ ಲವ್ ಯು ಸೊ ಮಚ್ ಮಾ…
ನಾನು ಇನ್ನೂ ಈ ಲೋಕವನ್ನೇ ಬಿಟ್ಟು ಹೋಗುತ್ತಿದ್ದೇನೆ…
ಎಲ್ಲರೂ ಖುಷಿಯಾಗಿರಿ ಎಂದು ಬರೆದಿದ್ದಾರೆ.
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…