ಡೆತ್ ನೋಟ್ ಬರೆದು ಯುವತಿ ನೇಣಿಗೆ ಶರಣಾಗಿರುವ ಘಟನೆ ನಗರದ ತ್ಯಾಗರಾಜನಗರದ ಬಳಿ ಇಂದು ಸಂಜೆ ಸುಮಾರು 5:30ರ ಸಮಯದಲ್ಲಿ ನಡೆದಿದೆ.
ನಾಗಭೂಷಣ್ ಹಾಗೂ ಈಶ್ವರಮ್ಮ ದಂಪತಿಯ ಒಬ್ಬಳೇ ಮಗಳಾದ ಝಾನ್ಸಿ(17), ನೇಣಿಗೆ ಶರಣಾಗಿರುವ ವಿದ್ಯಾರ್ಥಿನಿ.
ನಗರದ ಖಾಸಗಿ ಕಾಲೇಜಿನಲ್ಲಿ ಝಾನ್ಸಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಇಂದು ಕಾಲೇಜಿನಿಂದ ಮನೆಗೆ ಬಂದು ಡೆತ್ ನೋಟ್ ಬರೆದಿಟ್ಟು ಕಾಲೇಜಿನ ಸಮವಸ್ತ್ರದಲ್ಲೇ ನೇಣಿಗೆ ಶರಣಾಗಿದ್ದಾರೆ.
ಸಾವಿನ ಬಗ್ಗೆ ಇನ್ನೂ ನಿಖರ ಮಾಹಿತಿ ತಿಳಿದುಬಂದಿಲ್ಲ. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ. ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಡೆತ್ ನೋಟ್ ವಿವರ
ನಾನು ಯಾರಿಗೂ ಮೋಸ ಮಾಡಿಲ್ಲ….
ಮಿಸ್ ಯು ಆಲ್ ಫ್ರೆಂಡ್ಸ್….
ಬುಜ್ಜಿ ಐ ಮಿಸ್ ಯು… ಮಾ ಐ ಲವ್ ಯು ಸೊ ಮಚ್ ಮಾ…
ನಾನು ಇನ್ನೂ ಈ ಲೋಕವನ್ನೇ ಬಿಟ್ಟು ಹೋಗುತ್ತಿದ್ದೇನೆ…
ಎಲ್ಲರೂ ಖುಷಿಯಾಗಿರಿ ಎಂದು ಬರೆದಿದ್ದಾರೆ.
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…