ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಅತ್ಯಂತ ರೋಚಕ ಪಂದ್ಯ ಸೂಪರ್ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ರಾಜಾಸ್ಥಾನ ರಾಯಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ
ಟಾಸ್ ಗೆದ್ದ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡರು, ನಾಯಕನ ನಿರ್ಧಾರ ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡಿದ ರಾಯಲ್ಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರರನ್ನು ಪೆವಿಲಿಯನ್ ಸೇರಿದರು.
ನಂತರ ಬಂದ ಕೆ.ಎಲ್ . ರಾಹುಲ್ (38) ಹಾಗೂ ಅಭಿಷೇಕ್ ಪೋರೆಲ್ (49), ಮಧ್ಯಮ ಕ್ರಮಾಂಕದ ಆಟಗಾರ ಸ್ಟಬ್ಸ್ (34) ಹಾಗೂ ನಾಯಕ ಅಕ್ಷರ್ ಪಟೇಲ್ (34) ನೆರವಿನಿಂದ 188ರನ್ ಕಲೆ ಹಾಕಿದರು.
ನಂತರ ಬಂದ ನಿತೀಶ್ ರಾಣ(51) ಹಾಗೂ ಧ್ರುವ ಜುರೇಲ್(26) ರನ್ ನೆರವಿನಿಂದ 188 ರನ್ ಪೇರಿಸಿ ಪಂದ್ಯ ಸೂಪರ್ ಓವರ್ ನತ್ತ ಹೊರಳಿತು.
ಸೂಪರ್ ಓವರ್ ನಲ್ಲಿ ಉತ್ತಮ ಬೌಲಿಂಗ್ ಮಾಡಿದ ಮಿಚೆಲ್ ಸ್ಟಾಕ್ 11ರನ್ ನೀಡಿ ರಾಜಾಸ್ಥಾನ ರಾಯಲ್ಸ್ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದರು, ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಕೆ.ಎಲ್ . ರಾಹುಲ್ ಹಾಗೂ ಸ್ಟಬ್ಸ್ ಗೆಲುವಿನ ದಡ ಸೇರಿಸಿದರು.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…