ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಅತ್ಯಂತ ರೋಚಕ ಪಂದ್ಯ ಸೂಪರ್ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ರಾಜಾಸ್ಥಾನ ರಾಯಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ
ಟಾಸ್ ಗೆದ್ದ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡರು, ನಾಯಕನ ನಿರ್ಧಾರ ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡಿದ ರಾಯಲ್ಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರರನ್ನು ಪೆವಿಲಿಯನ್ ಸೇರಿದರು.
ನಂತರ ಬಂದ ಕೆ.ಎಲ್ . ರಾಹುಲ್ (38) ಹಾಗೂ ಅಭಿಷೇಕ್ ಪೋರೆಲ್ (49), ಮಧ್ಯಮ ಕ್ರಮಾಂಕದ ಆಟಗಾರ ಸ್ಟಬ್ಸ್ (34) ಹಾಗೂ ನಾಯಕ ಅಕ್ಷರ್ ಪಟೇಲ್ (34) ನೆರವಿನಿಂದ 188ರನ್ ಕಲೆ ಹಾಕಿದರು.
ನಂತರ ಬಂದ ನಿತೀಶ್ ರಾಣ(51) ಹಾಗೂ ಧ್ರುವ ಜುರೇಲ್(26) ರನ್ ನೆರವಿನಿಂದ 188 ರನ್ ಪೇರಿಸಿ ಪಂದ್ಯ ಸೂಪರ್ ಓವರ್ ನತ್ತ ಹೊರಳಿತು.
ಸೂಪರ್ ಓವರ್ ನಲ್ಲಿ ಉತ್ತಮ ಬೌಲಿಂಗ್ ಮಾಡಿದ ಮಿಚೆಲ್ ಸ್ಟಾಕ್ 11ರನ್ ನೀಡಿ ರಾಜಾಸ್ಥಾನ ರಾಯಲ್ಸ್ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದರು, ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಕೆ.ಎಲ್ . ರಾಹುಲ್ ಹಾಗೂ ಸ್ಟಬ್ಸ್ ಗೆಲುವಿನ ದಡ ಸೇರಿಸಿದರು.
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…