ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಅತ್ಯಂತ ರೋಚಕ ಪಂದ್ಯ ಸೂಪರ್ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ರಾಜಾಸ್ಥಾನ ರಾಯಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ
ಟಾಸ್ ಗೆದ್ದ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡರು, ನಾಯಕನ ನಿರ್ಧಾರ ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡಿದ ರಾಯಲ್ಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರರನ್ನು ಪೆವಿಲಿಯನ್ ಸೇರಿದರು.
ನಂತರ ಬಂದ ಕೆ.ಎಲ್ . ರಾಹುಲ್ (38) ಹಾಗೂ ಅಭಿಷೇಕ್ ಪೋರೆಲ್ (49), ಮಧ್ಯಮ ಕ್ರಮಾಂಕದ ಆಟಗಾರ ಸ್ಟಬ್ಸ್ (34) ಹಾಗೂ ನಾಯಕ ಅಕ್ಷರ್ ಪಟೇಲ್ (34) ನೆರವಿನಿಂದ 188ರನ್ ಕಲೆ ಹಾಕಿದರು.
ನಂತರ ಬಂದ ನಿತೀಶ್ ರಾಣ(51) ಹಾಗೂ ಧ್ರುವ ಜುರೇಲ್(26) ರನ್ ನೆರವಿನಿಂದ 188 ರನ್ ಪೇರಿಸಿ ಪಂದ್ಯ ಸೂಪರ್ ಓವರ್ ನತ್ತ ಹೊರಳಿತು.
ಸೂಪರ್ ಓವರ್ ನಲ್ಲಿ ಉತ್ತಮ ಬೌಲಿಂಗ್ ಮಾಡಿದ ಮಿಚೆಲ್ ಸ್ಟಾಕ್ 11ರನ್ ನೀಡಿ ರಾಜಾಸ್ಥಾನ ರಾಯಲ್ಸ್ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದರು, ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಕೆ.ಎಲ್ . ರಾಹುಲ್ ಹಾಗೂ ಸ್ಟಬ್ಸ್ ಗೆಲುವಿನ ದಡ ಸೇರಿಸಿದರು.
ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…
ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್ಸ್ಪೆಕ್ಟರ್…
ಮದರ್ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…
ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…