ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಅತ್ಯಂತ ರೋಚಕ ಪಂದ್ಯ ಸೂಪರ್ ಓವರ್ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ರಾಜಾಸ್ಥಾನ ರಾಯಲ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ
ಟಾಸ್ ಗೆದ್ದ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ದುಕೊಂಡರು, ನಾಯಕನ ನಿರ್ಧಾರ ಸಮರ್ಥಿಸಿಕೊಳ್ಳುವಂತೆ ಬೌಲಿಂಗ್ ಮಾಡಿದ ರಾಯಲ್ಸ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆರಂಭಿಕ ಆಟಗಾರರನ್ನು ಪೆವಿಲಿಯನ್ ಸೇರಿದರು.
ನಂತರ ಬಂದ ಕೆ.ಎಲ್ . ರಾಹುಲ್ (38) ಹಾಗೂ ಅಭಿಷೇಕ್ ಪೋರೆಲ್ (49), ಮಧ್ಯಮ ಕ್ರಮಾಂಕದ ಆಟಗಾರ ಸ್ಟಬ್ಸ್ (34) ಹಾಗೂ ನಾಯಕ ಅಕ್ಷರ್ ಪಟೇಲ್ (34) ನೆರವಿನಿಂದ 188ರನ್ ಕಲೆ ಹಾಕಿದರು.
ನಂತರ ಬಂದ ನಿತೀಶ್ ರಾಣ(51) ಹಾಗೂ ಧ್ರುವ ಜುರೇಲ್(26) ರನ್ ನೆರವಿನಿಂದ 188 ರನ್ ಪೇರಿಸಿ ಪಂದ್ಯ ಸೂಪರ್ ಓವರ್ ನತ್ತ ಹೊರಳಿತು.
ಸೂಪರ್ ಓವರ್ ನಲ್ಲಿ ಉತ್ತಮ ಬೌಲಿಂಗ್ ಮಾಡಿದ ಮಿಚೆಲ್ ಸ್ಟಾಕ್ 11ರನ್ ನೀಡಿ ರಾಜಾಸ್ಥಾನ ರಾಯಲ್ಸ್ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದರು, ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಕೆ.ಎಲ್ . ರಾಹುಲ್ ಹಾಗೂ ಸ್ಟಬ್ಸ್ ಗೆಲುವಿನ ದಡ ಸೇರಿಸಿದರು.
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…
ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…
ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…