ತಮ್ಮ ಬರಹ ಮತ್ತು ಬದುಕಿನ ಮೂಲಕ ಒಂದಿಡೀ ತಲೆಮಾರಿನ ಜನರನ್ನು ಪ್ರಭಾವಿಸಿದ ಹಾಗೂ ಪ್ರಭಾವಿಸುತ್ತಲೇ ಇರುವ ಕನ್ನಡದ ಜನಪ್ರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಕತೆಯಾಧಾರಿತ “ಡೇರ್ ಡೆವಿಲ್ ಮುಸ್ತಾಫಾ” ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ ಆದೇಶಿಸಿರುವ ಸಿಎಂ ಸಿದ್ದರಾಮಯ್ಯ.
ಇಂದಿನ ಕಾಲಘಟಕ್ಕೆ ಬೇಕಿರುವುದು ಸೌಹಾರ್ದತೆ, ಪ್ರೀತಿ, ವಿಶ್ವಾಸಗಳ ಬುನಾದಿಯ ಮೇಲೆ ಸಮಾಜ ಕಟ್ಟುವ ಮನಸುಗಳು. ಇಂತಹದ್ದೊಂದು ಕಾರ್ಯಕ್ಕೆ ಕೈಹಾಕಿದ ಚಿತ್ರತಂಡಕ್ಕೆ ಅಭಿನಂದನೆಗಳನ್ನ ತಿಳಿಸಿ ತೆರಿಗೆ ವಿನಾಯಿತಿ ಘೋಷಿಸಿರುವ ಸಿಎಂ ಸಿದ್ದರಾಮಯ್ಯ
ದ್ವೇಷ ಅಳಿಸಿ, ಪ್ರೀತಿ ಹಂಚುವ ಜನರಿಗೆ ನಮ್ಮ, ನಿಮ್ಮೆಲ್ಲರ ಬೆಂಬಲ ಇರಲಿ ಚಿತ್ರತಂಡಕ್ಕೆ ತಿಳಿಸಿದ್ದಾರೆ.
ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದ ಚಿತ್ರ ನಿರ್ದೇಶಕ ಶಶಾಂಕ್ ಸೋಗಾಲ. ನಿರ್ದೇಶ ಶಶಾಂಕ್ ಸೋಗಾಲ ಅವರ ಮನವಿ ಸಮ್ಮತಿಸಿ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…