ತಮ್ಮ ಬರಹ ಮತ್ತು ಬದುಕಿನ ಮೂಲಕ ಒಂದಿಡೀ ತಲೆಮಾರಿನ ಜನರನ್ನು ಪ್ರಭಾವಿಸಿದ ಹಾಗೂ ಪ್ರಭಾವಿಸುತ್ತಲೇ ಇರುವ ಕನ್ನಡದ ಜನಪ್ರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಕತೆಯಾಧಾರಿತ “ಡೇರ್ ಡೆವಿಲ್ ಮುಸ್ತಾಫಾ” ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ ಆದೇಶಿಸಿರುವ ಸಿಎಂ ಸಿದ್ದರಾಮಯ್ಯ.
ಇಂದಿನ ಕಾಲಘಟಕ್ಕೆ ಬೇಕಿರುವುದು ಸೌಹಾರ್ದತೆ, ಪ್ರೀತಿ, ವಿಶ್ವಾಸಗಳ ಬುನಾದಿಯ ಮೇಲೆ ಸಮಾಜ ಕಟ್ಟುವ ಮನಸುಗಳು. ಇಂತಹದ್ದೊಂದು ಕಾರ್ಯಕ್ಕೆ ಕೈಹಾಕಿದ ಚಿತ್ರತಂಡಕ್ಕೆ ಅಭಿನಂದನೆಗಳನ್ನ ತಿಳಿಸಿ ತೆರಿಗೆ ವಿನಾಯಿತಿ ಘೋಷಿಸಿರುವ ಸಿಎಂ ಸಿದ್ದರಾಮಯ್ಯ
ದ್ವೇಷ ಅಳಿಸಿ, ಪ್ರೀತಿ ಹಂಚುವ ಜನರಿಗೆ ನಮ್ಮ, ನಿಮ್ಮೆಲ್ಲರ ಬೆಂಬಲ ಇರಲಿ ಚಿತ್ರತಂಡಕ್ಕೆ ತಿಳಿಸಿದ್ದಾರೆ.
ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದ ಚಿತ್ರ ನಿರ್ದೇಶಕ ಶಶಾಂಕ್ ಸೋಗಾಲ. ನಿರ್ದೇಶ ಶಶಾಂಕ್ ಸೋಗಾಲ ಅವರ ಮನವಿ ಸಮ್ಮತಿಸಿ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ.
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…
ಆಕೆ ತಂದೆ ತಾಯಿಗೆ ಇದ್ದ ಏಕೈಕ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ. ಮಗಳು ಚೆನ್ನಾಗಿ…