ತಮ್ಮ ಬರಹ ಮತ್ತು ಬದುಕಿನ ಮೂಲಕ ಒಂದಿಡೀ ತಲೆಮಾರಿನ ಜನರನ್ನು ಪ್ರಭಾವಿಸಿದ ಹಾಗೂ ಪ್ರಭಾವಿಸುತ್ತಲೇ ಇರುವ ಕನ್ನಡದ ಜನಪ್ರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಕತೆಯಾಧಾರಿತ “ಡೇರ್ ಡೆವಿಲ್ ಮುಸ್ತಾಫಾ” ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ ಆದೇಶಿಸಿರುವ ಸಿಎಂ ಸಿದ್ದರಾಮಯ್ಯ.
ಇಂದಿನ ಕಾಲಘಟಕ್ಕೆ ಬೇಕಿರುವುದು ಸೌಹಾರ್ದತೆ, ಪ್ರೀತಿ, ವಿಶ್ವಾಸಗಳ ಬುನಾದಿಯ ಮೇಲೆ ಸಮಾಜ ಕಟ್ಟುವ ಮನಸುಗಳು. ಇಂತಹದ್ದೊಂದು ಕಾರ್ಯಕ್ಕೆ ಕೈಹಾಕಿದ ಚಿತ್ರತಂಡಕ್ಕೆ ಅಭಿನಂದನೆಗಳನ್ನ ತಿಳಿಸಿ ತೆರಿಗೆ ವಿನಾಯಿತಿ ಘೋಷಿಸಿರುವ ಸಿಎಂ ಸಿದ್ದರಾಮಯ್ಯ
ದ್ವೇಷ ಅಳಿಸಿ, ಪ್ರೀತಿ ಹಂಚುವ ಜನರಿಗೆ ನಮ್ಮ, ನಿಮ್ಮೆಲ್ಲರ ಬೆಂಬಲ ಇರಲಿ ಚಿತ್ರತಂಡಕ್ಕೆ ತಿಳಿಸಿದ್ದಾರೆ.
ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದ ಚಿತ್ರ ನಿರ್ದೇಶಕ ಶಶಾಂಕ್ ಸೋಗಾಲ. ನಿರ್ದೇಶ ಶಶಾಂಕ್ ಸೋಗಾಲ ಅವರ ಮನವಿ ಸಮ್ಮತಿಸಿ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…