ತಮ್ಮ ಬರಹ ಮತ್ತು ಬದುಕಿನ ಮೂಲಕ ಒಂದಿಡೀ ತಲೆಮಾರಿನ ಜನರನ್ನು ಪ್ರಭಾವಿಸಿದ ಹಾಗೂ ಪ್ರಭಾವಿಸುತ್ತಲೇ ಇರುವ ಕನ್ನಡದ ಜನಪ್ರಿಯ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿಯವರ ಕತೆಯಾಧಾರಿತ “ಡೇರ್ ಡೆವಿಲ್ ಮುಸ್ತಾಫಾ” ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ ಆದೇಶಿಸಿರುವ ಸಿಎಂ ಸಿದ್ದರಾಮಯ್ಯ.
ಇಂದಿನ ಕಾಲಘಟಕ್ಕೆ ಬೇಕಿರುವುದು ಸೌಹಾರ್ದತೆ, ಪ್ರೀತಿ, ವಿಶ್ವಾಸಗಳ ಬುನಾದಿಯ ಮೇಲೆ ಸಮಾಜ ಕಟ್ಟುವ ಮನಸುಗಳು. ಇಂತಹದ್ದೊಂದು ಕಾರ್ಯಕ್ಕೆ ಕೈಹಾಕಿದ ಚಿತ್ರತಂಡಕ್ಕೆ ಅಭಿನಂದನೆಗಳನ್ನ ತಿಳಿಸಿ ತೆರಿಗೆ ವಿನಾಯಿತಿ ಘೋಷಿಸಿರುವ ಸಿಎಂ ಸಿದ್ದರಾಮಯ್ಯ
ದ್ವೇಷ ಅಳಿಸಿ, ಪ್ರೀತಿ ಹಂಚುವ ಜನರಿಗೆ ನಮ್ಮ, ನಿಮ್ಮೆಲ್ಲರ ಬೆಂಬಲ ಇರಲಿ ಚಿತ್ರತಂಡಕ್ಕೆ ತಿಳಿಸಿದ್ದಾರೆ.
ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದ ಚಿತ್ರ ನಿರ್ದೇಶಕ ಶಶಾಂಕ್ ಸೋಗಾಲ. ನಿರ್ದೇಶ ಶಶಾಂಕ್ ಸೋಗಾಲ ಅವರ ಮನವಿ ಸಮ್ಮತಿಸಿ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…