ಟಾಲಿವುಡ್ ನಟ ರೆಬೆಲ್ ಸ್ಟಾರ್ ಪ್ರಭಾಸ್ ಹೊಸ ವರ್ಷದ ಮುನ್ನಾದಿನದಂದು ಮಾದಕ ದ್ರವ್ಯ ಮುಕ್ತ ಸಮಾಜವನ್ನು ನಿರ್ಮಿಸುವ ತೆಲಂಗಾಣ ಸರ್ಕಾರದ ಮಿಷನ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
“ನಮಗೆ ಜೀವನದಲ್ಲಿ ತುಂಬಾ ಸಂತೋಷಗಳಿವೆ, ನಮ್ಮಲ್ಲಿ ನಮ್ಮನ್ನು ಪ್ರೀತಿಸುವ ಜನರು ಮತ್ತು ನಮಗಾಗಿ ಬದುಕುವ ಕುಟುಂಬ ಸದಸ್ಯರಿದ್ದಾರೆ. ಆದ್ದರಿಂದ ಡ್ರಗ್ಸ್ ನಿಜವಾಗಿಯೂ ಅಗತ್ಯವಿದೆಯೇ ಡಾರ್ಲಿಂಗ್ಸ್ (ಪ್ರಭಾಸ್ ತಮ್ಮ ಅಭಿಮಾನಿಗಳನ್ನು ಪ್ರೀತಿಯಿಂದ ಡಾರ್ಲಿಂಗ್ಸ್ ಎಂದು ಕರೆಯುತ್ತಾರೆ)… ಇಂದೇ ಡ್ರಗ್ಸ್ ಬಿಟ್ಟುಬಿಡಿ ಎಂದು ಮನವಿ ಮಾಡಿದ್ದಾರೆ.
ನಿಮಗೆ ಯಾರಾದರು ಡ್ರಗ್ಸ್ ತೆಗೆದುಕೊಳ್ಳುವವರು ತಿಳಿದಿದ್ದರೆ. ಯಾರಾದರು ಮಾದಕ ವ್ಯಸನಿಗಳಾಗಿದ್ದರೆ, ನೀವು ಟೋಲ್-ಫ್ರೀ ಸಂಖ್ಯೆ 8712671111 ಗೆ ಕರೆ ಮಾಡಬಹುದು. ತೆಲಂಗಾಣ ಸರ್ಕಾರವು ಈ ಚಟವನ್ನು ಬಿಡಿಸಿ ಚೇತರಿಸಿಕೊಳ್ಳಲು ನಿಮಗೆ ಸಹಾಯ ಮಾಡುತ್ತದೆ.” ಎಂದು ಹೇಳಿದ್ದಾರೆ.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು.…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…