“ಡ್ರಗ್ಸ್ ಮುಕ್ತ ಕರ್ನಾಟಕ”: ಮಾ.9ರಂದು 5 ಕಿ.ಮೀ ಮ್ಯಾರಥಾನ್: ನಟ ಧೃವ ಸರ್ಜಾ, ಶ್ರೀಮುರಳಿ, ನಿರೂಪಕ ಅಕುಲ್ ಬಾಲಾಜಿ, ನಟಿ ಮಾಳವಿಕಾ ಕಾಮತ್, ಸ್ಪೂರ್ತಿ ಉಡಿಮನೆ ಭಾಗವಹಿಸಲಿದ್ದಾರೆ

“ಡ್ರಗ್ಸ್ ಮುಕ್ತ ಕರ್ನಾಟಕ” ಎಂಬ ಘೋಷವಾಕ್ಯದೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ 5 ಕಿ.ಮೀ ಮ್ಯಾರಥಾನ್ ಅನ್ನು ಮಾ.9ರ ಭಾನುವಾರದಂದು ಆಯೋಜನೆ ಮಾಡಲಾಗಿದೆ.

ಈ ಮ್ಯಾರಥಾನ್ ರಾಜನಕುಂಟೆಯ ಪ್ರೆಸಿಡೆನ್ಸಿ ಕಾಲೇಜಿನಿಂದ ಮಾ.9ರ ಬೆಳಗ್ಗೆ 6:30ಕ್ಕೆ ಪ್ರಾರಂಭಗೊಂಡು ಇಟ್ಕಲ್ ಪುರ ಗ್ರಾಮದ ಸರ್ಕಾರಿ ಶಾಲೆ, ಆಂಜನೇಯ ಸ್ಟ್ಯಾಚು ನಂತರ ನೆಲಮಂಗಲ ಮುಖ್ಯ ರಸ್ತೆಯಲ್ಲಿ ಬಂದು ಪ್ರೆಸಿಡೆನ್ಸಿ ಕಾಲೇಜಿನ ಬಳಿ ಮುಕ್ತಾಯಗೊಳ್ಳಲಿದೆ.

ಮ್ಯಾರಥಾನ್ ನಲ್ಲಿ ನಟ ಧೃವ ಸರ್ಜಾ, ಶ್ರೀಮುರಳಿ, ನಿರೂಪಕ ಅಕುಲ್ ಬಾಲಾಜಿ, ನಟಿ ಮಾಳವಿಕಾ ಕಾಮತ್, ನಟಿ ಸ್ಪೂರ್ತಿ ಉಡಿಮನೆ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ, ಎಲ್ಲರೂ ಒಂದಾಗಿ ಡ್ರಗ್ಸ್ ಮುಕ್ತ ಮತ್ತು ಸೈಬರ್ ಅಪರಾಧ ಕುರಿತ ಜಾಗೃತಿ ಮೂಡಿಸೋಣ. ನೀವು ಬನ್ನಿ ನಿಮ್ಮವರನ್ನು ಕರೆತನ್ನಿ ಮ್ಯಾರಥಾನ್ ನಲ್ಲಿ ಭಾಗವಹಿಸಿ ಅಭಿಯಾನವನ್ನ ಯಶಸ್ವಿಗೊಳಿಸಿ ಎಂದು ಪೊಲೀಸ್ ಇಲಾಖೆ ಕೋರಿದೆ.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

1 hour ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

6 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

1 day ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

1 day ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago