“ಡ್ರಗ್ಸ್ ಮುಕ್ತ ಕರ್ನಾಟಕ” ಎಂಬ ಘೋಷವಾಕ್ಯದೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ 5k ಮ್ಯಾರಥಾನ್ ಅನ್ನು ಭಾನುವಾರ ಆಯೋಜನೆ ಮಾಡಲಾಗಿತ್ತು.
ಡ್ರಗ್ಸ್ ಮುಕ್ತ ಮತ್ತು ಸೈಬರ್ ಅಪರಾಧ ಕುರಿತ ಜಾಗೃತಿ ಮೂಡಿಸುವ ಮ್ಯಾರಥಾನ್ ಗೆ ನಟ ಧೃವ ಸರ್ಜಾ ಚಾಲನೆ ನೀಡಿದರು.
ಈ ಮ್ಯಾರಥಾನ್ ರಾಜನಕುಂಟೆಯ ಪ್ರೆಸಿಡೆನ್ಸಿ ಕಾಲೇಜಿನಿಂದ ಬೆಳಗ್ಗೆ 6:30ಕ್ಕೆ ಪ್ರಾರಂಭಗೊಂಡು ಇಟ್ಕಲ್ ಪುರ ಗ್ರಾಮದ ಸರ್ಕಾರಿ ಶಾಲೆ, ಆಂಜನೇಯ ಸ್ಟ್ಯಾಚು ನಂತರ ನೆಲಮಂಗಲ ಮುಖ್ಯ ರಸ್ತೆಯಲ್ಲಿ ಬಂದು ಪ್ರೆಸಿಡೆನ್ಸಿ ಕಾಲೇಜಿನ ಬಳಿ ಮುಕ್ತಾಯಗೊಂಡಿತು.
ಮ್ಯಾರಥಾನ್ ನಲ್ಲಿ ಶ್ರೀಮುರಳಿ, ನಿರೂಪಕ ಅಕುಲ್ ಬಾಲಾಜಿ, ನಟಿ ಮಾಳವಿಕಾ ಕಾಮತ್, ನಟಿ ಸ್ಪೂರ್ತಿ ಉಡಿಮನೆ, ಜಿಲ್ಲಾಧಿಕಾರಿ ಎ.ಬಿ.ಬಸವರಾಜು, ಜಿ.ಪಂ ಸಿಇಒ ಡಾ.ಕೆ.ಎನ್.ಅನುರಾಧಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನಾಗೇಶ್ ಕುಮಾರ್. ಕೆ, ಕೆ.ಎಸ್.ನಾಗರಾಜ್, ವಿವಿಧ ಠಾಣೆಗಳ ಇನ್ಸ್ಪೆಕ್ಟರ್ ಗಳು, ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಇತರರು ಭಾಗವಹಿಸಿದ್ದರು.
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…