ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ ಬಂದು ಪರೀಕ್ಷೆ ಬರೆದಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಪ್ರೌಢ ಶಾಲೆಯಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಗಬ್ಗಲ್ ಗ್ರಾಮದ ವಿದ್ಯಾರ್ಥಿ ಗಗನ್ ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋಗಿ ಡ್ರಿಪ್ ಹಾಕಿಸಿಕೊಂಡು ಬಂದು ಮತ್ತೆ ಪರೀಕ್ಷೆ ಬರೆದಿದ್ದಾನೆ.
ಪರೀಕ್ಷೆ ಸಮಯದಲ್ಲಿ ಮತ್ತೆ ಹೊಟ್ಟೆ ನೋವು, ಆಸ್ಪತ್ರೆಗೆ ಹೋಗಿ ಬಂದು ಪರೀಕ್ಷೆಗೆ ಹಾಜರಾಗಿದ್ದಾನೆ ಎಂದು ತಿಳಿದು ಬಂದಿದೆ.
ಪರೀಕ್ಷೆಗೆ ತಪ್ಪಿಸಿಕೊಳ್ಳಬಾರದು ಎಂದು ಡ್ರಿಪ್ ಹಾಕಿಸಿಕೊಂಡೇ ಬಂದು ಪರೀಕ್ಷೆ ಬರೆದಿದ್ದಾನೆ. ಇಂದು 10ನೇ ತರಗತಿಯ ಕೊನೆ ಪರೀಕ್ಷೆ ಸಮಾಜ ವಿಜ್ಞಾನ ಹಾಗಾಗಿ ಪರೀಕ್ಷೆಯಿಂದ ವಂಚಿತನಾಗಬಾರದು ಎಂದು ಡ್ರಿಪ್ಸ್ ಹಾಕಿಕೊಂಡೇ ಪರೀಕ್ಷೆ ಬರೆದಿದ್ದಾನೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…