ತನ್ನ ತಂದೆ ವಿರೋಧದ ನಡುವೆಯೂ ತಾನು ಪ್ರೀತಿಸಿದ ಪ್ರಿಯಕನನ್ನು ಯುವತಿ ಮದುವೆಯಾಗಿದ್ದು, ಇದನ್ನ ಸಹಿಸದ ತಂದೆ, ನನ್ನ ಮಗಳು ಸತ್ತುಹೋಗಿದ್ದಾಳೆಂದು ಶ್ರದ್ಧಾಂಜಲಿ ಫೋಟೋ ಹಾಕಿ ಆಕ್ರೋಶವ್ಯಕ್ತಪಡಿಸಿರುವ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ.
ಸಿರಿಸಿಲ್ಲದ ಚಿಲುವೇರಿ ಮುರಳಿ ಎಂಬುವವರ ಮಗಳು 18 ವರ್ಷದ ಚಿಲುವೇರಿ ಅನುಷಾ ತನ್ನ ತಂದೆಯ ಇಚ್ಛೆಗೆ ವಿರುದ್ಧವಾಗಿ ತಾನು ಪ್ರೀತಿಸಿದ ವ್ಯಕ್ತಿಯನ್ನು ತಂದೆಗೆ ತಿಳಿಸದೇ ಮದುವೆಯಾಗಿದ್ದಾಳೆ.
ಯುವತಿ ಚಿಲುವೇರಿ ಅನುಷಾ ಪ್ರಥಮ ವರ್ಷದ ಬಿ ಟೆಕ್ ಓದುತ್ತಿದ್ದಳು, ಯುವಕನ ಪ್ರೀತಿಯ ಬಲೆಗೆ ಬಿದ್ದು, ಆತನನ್ನೆ ಮದುವೆಯಾಗಲು ನಿರ್ಧರಿಸಿ ತಂದೆಗೆ ತಿಳಿಸಿದಾಗ ತಂದೆ ಮಗಳ ನಿರ್ಧಾರವನ್ನ ನಿರಾಕರಿಸಿ, ಪ್ರಿಯಕರನನ್ನ ಮದುವೆಯಾಗಿದ್ದಾಳೆ.
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…