ತಂದೆಯ ವಿರೋಧದ ನಡುವೆಯೂ ಪ್ರೀತಿಸಿದ ಯುವಕನನ್ನ ಮದುವೆಯಾದ ಯುವತಿ: ಕುಪಿತಗೊಂಡ ತಂದೆ: ಮಗಳು ಮರಣ ಹೊಂದಿದ್ದಾಳೆಂದು ಶ್ರದ್ಧಾಂಜಲಿ ಫೋಟೋ‌ ಬಿಡುಗಡೆ

ತನ್ನ ತಂದೆ ವಿರೋಧದ ನಡುವೆಯೂ ತಾನು ಪ್ರೀತಿಸಿದ ಪ್ರಿಯಕನನ್ನು ಯುವತಿ ಮದುವೆಯಾಗಿದ್ದು, ಇದನ್ನ ಸಹಿಸದ ತಂದೆ, ನನ್ನ ಮಗಳು ಸತ್ತುಹೋಗಿದ್ದಾಳೆಂದು ಶ್ರದ್ಧಾಂಜಲಿ ಫೋಟೋ ಹಾಕಿ ಆಕ್ರೋಶವ್ಯಕ್ತಪಡಿಸಿರುವ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ.

ಸಿರಿಸಿಲ್ಲದ ಚಿಲುವೇರಿ ಮುರಳಿ ಎಂಬುವವರ ಮಗಳು 18 ವರ್ಷದ ಚಿಲುವೇರಿ ಅನುಷಾ ತನ್ನ ತಂದೆಯ ಇಚ್ಛೆಗೆ ವಿರುದ್ಧವಾಗಿ ತಾನು ಪ್ರೀತಿಸಿದ ವ್ಯಕ್ತಿಯನ್ನು ತಂದೆಗೆ ತಿಳಿಸದೇ ಮದುವೆಯಾಗಿದ್ದಾಳೆ.

ಈ ವಿಷಯ ತಿಳಿದ ತಂದೆ ಮುರಳಿ, ಮಗಳು ಸತ್ತಿದ್ದಾಳೆ ಎಂದು ಶ್ರದ್ಧಾಂಜಲಿ ಪೋಸ್ಟರ್ ನ್ನು ಮನೆಯ ಹೊರಗೆ ಹಾಕಿದ್ದಾರೆ.

ಯುವತಿ ಚಿಲುವೇರಿ ಅನುಷಾ ಪ್ರಥಮ ವರ್ಷದ ಬಿ ಟೆಕ್ ಓದುತ್ತಿದ್ದಳು, ಯುವಕನ ಪ್ರೀತಿಯ ಬಲೆಗೆ ಬಿದ್ದು, ಆತನನ್ನೆ ಮದುವೆಯಾಗಲು ನಿರ್ಧರಿಸಿ ತಂದೆಗೆ ತಿಳಿಸಿದಾಗ ತಂದೆ ಮಗಳ ನಿರ್ಧಾರವನ್ನ ನಿರಾಕರಿಸಿ, ಪ್ರಿಯಕರನನ್ನ ಮದುವೆಯಾಗಿದ್ದಾಳೆ.

ನನ್ನ ಮಗಳ ತಲೆ ಕಡೆಸಿ ನನ್ನಿಂದ ದೂರ ಮಾಡಿದ್ದಾರೆ. ಕಷ್ಟಪಟ್ಟು ದುಡಿದು ಕಾಲೇಜಿಗೆ ಫೀಸ್ ಕಟ್ಟಿ ಓದಲು ಕಳುಹಿಸಿದರೆ ಪ್ರೀತಿಯ ಬಲೆಗೆ ಬಿದ್ದು ನನಗೆ ಮೋಸ ಮಾಡಿ ಹೋಗಿದ್ದಾಳೆ. ಯಾರೂ ತಂದೆ-ತಾಯಿಗೆ ಮೋಸ ಮಾಡಬೇಡಿ. ನನಗೆ ಆಗಿರುವ ಅನ್ಯಾಯ ಯಾವ ಪೋಷಕರಿಗೂ ಆಗಬಾರದು ಎಂದು ಯುವತಿ ತಂದೆ ಮುರಳಿ ಅವರು ತನ್ನ ಅಳಲನ್ನು ತೋಡಿಕೊಂಡಿದ್ದಾರೆ.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

34 minutes ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

3 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

3 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

10 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

10 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

13 hours ago