ತನ್ನ ತಂದೆ ವಿರೋಧದ ನಡುವೆಯೂ ತಾನು ಪ್ರೀತಿಸಿದ ಪ್ರಿಯಕನನ್ನು ಯುವತಿ ಮದುವೆಯಾಗಿದ್ದು, ಇದನ್ನ ಸಹಿಸದ ತಂದೆ, ನನ್ನ ಮಗಳು ಸತ್ತುಹೋಗಿದ್ದಾಳೆಂದು ಶ್ರದ್ಧಾಂಜಲಿ ಫೋಟೋ ಹಾಕಿ ಆಕ್ರೋಶವ್ಯಕ್ತಪಡಿಸಿರುವ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ.
ಸಿರಿಸಿಲ್ಲದ ಚಿಲುವೇರಿ ಮುರಳಿ ಎಂಬುವವರ ಮಗಳು 18 ವರ್ಷದ ಚಿಲುವೇರಿ ಅನುಷಾ ತನ್ನ ತಂದೆಯ ಇಚ್ಛೆಗೆ ವಿರುದ್ಧವಾಗಿ ತಾನು ಪ್ರೀತಿಸಿದ ವ್ಯಕ್ತಿಯನ್ನು ತಂದೆಗೆ ತಿಳಿಸದೇ ಮದುವೆಯಾಗಿದ್ದಾಳೆ.
ಯುವತಿ ಚಿಲುವೇರಿ ಅನುಷಾ ಪ್ರಥಮ ವರ್ಷದ ಬಿ ಟೆಕ್ ಓದುತ್ತಿದ್ದಳು, ಯುವಕನ ಪ್ರೀತಿಯ ಬಲೆಗೆ ಬಿದ್ದು, ಆತನನ್ನೆ ಮದುವೆಯಾಗಲು ನಿರ್ಧರಿಸಿ ತಂದೆಗೆ ತಿಳಿಸಿದಾಗ ತಂದೆ ಮಗಳ ನಿರ್ಧಾರವನ್ನ ನಿರಾಕರಿಸಿ, ಪ್ರಿಯಕರನನ್ನ ಮದುವೆಯಾಗಿದ್ದಾಳೆ.
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…