ತನ್ನ ತಂದೆ ವಿರೋಧದ ನಡುವೆಯೂ ತಾನು ಪ್ರೀತಿಸಿದ ಪ್ರಿಯಕನನ್ನು ಯುವತಿ ಮದುವೆಯಾಗಿದ್ದು, ಇದನ್ನ ಸಹಿಸದ ತಂದೆ, ನನ್ನ ಮಗಳು ಸತ್ತುಹೋಗಿದ್ದಾಳೆಂದು ಶ್ರದ್ಧಾಂಜಲಿ ಫೋಟೋ ಹಾಕಿ ಆಕ್ರೋಶವ್ಯಕ್ತಪಡಿಸಿರುವ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ.
ಸಿರಿಸಿಲ್ಲದ ಚಿಲುವೇರಿ ಮುರಳಿ ಎಂಬುವವರ ಮಗಳು 18 ವರ್ಷದ ಚಿಲುವೇರಿ ಅನುಷಾ ತನ್ನ ತಂದೆಯ ಇಚ್ಛೆಗೆ ವಿರುದ್ಧವಾಗಿ ತಾನು ಪ್ರೀತಿಸಿದ ವ್ಯಕ್ತಿಯನ್ನು ತಂದೆಗೆ ತಿಳಿಸದೇ ಮದುವೆಯಾಗಿದ್ದಾಳೆ.
ಯುವತಿ ಚಿಲುವೇರಿ ಅನುಷಾ ಪ್ರಥಮ ವರ್ಷದ ಬಿ ಟೆಕ್ ಓದುತ್ತಿದ್ದಳು, ಯುವಕನ ಪ್ರೀತಿಯ ಬಲೆಗೆ ಬಿದ್ದು, ಆತನನ್ನೆ ಮದುವೆಯಾಗಲು ನಿರ್ಧರಿಸಿ ತಂದೆಗೆ ತಿಳಿಸಿದಾಗ ತಂದೆ ಮಗಳ ನಿರ್ಧಾರವನ್ನ ನಿರಾಕರಿಸಿ, ಪ್ರಿಯಕರನನ್ನ ಮದುವೆಯಾಗಿದ್ದಾಳೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…