ತನ್ನ ತಂದೆ ವಿರೋಧದ ನಡುವೆಯೂ ತಾನು ಪ್ರೀತಿಸಿದ ಪ್ರಿಯಕನನ್ನು ಯುವತಿ ಮದುವೆಯಾಗಿದ್ದು, ಇದನ್ನ ಸಹಿಸದ ತಂದೆ, ನನ್ನ ಮಗಳು ಸತ್ತುಹೋಗಿದ್ದಾಳೆಂದು ಶ್ರದ್ಧಾಂಜಲಿ ಫೋಟೋ ಹಾಕಿ ಆಕ್ರೋಶವ್ಯಕ್ತಪಡಿಸಿರುವ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ.
ಸಿರಿಸಿಲ್ಲದ ಚಿಲುವೇರಿ ಮುರಳಿ ಎಂಬುವವರ ಮಗಳು 18 ವರ್ಷದ ಚಿಲುವೇರಿ ಅನುಷಾ ತನ್ನ ತಂದೆಯ ಇಚ್ಛೆಗೆ ವಿರುದ್ಧವಾಗಿ ತಾನು ಪ್ರೀತಿಸಿದ ವ್ಯಕ್ತಿಯನ್ನು ತಂದೆಗೆ ತಿಳಿಸದೇ ಮದುವೆಯಾಗಿದ್ದಾಳೆ.
ಯುವತಿ ಚಿಲುವೇರಿ ಅನುಷಾ ಪ್ರಥಮ ವರ್ಷದ ಬಿ ಟೆಕ್ ಓದುತ್ತಿದ್ದಳು, ಯುವಕನ ಪ್ರೀತಿಯ ಬಲೆಗೆ ಬಿದ್ದು, ಆತನನ್ನೆ ಮದುವೆಯಾಗಲು ನಿರ್ಧರಿಸಿ ತಂದೆಗೆ ತಿಳಿಸಿದಾಗ ತಂದೆ ಮಗಳ ನಿರ್ಧಾರವನ್ನ ನಿರಾಕರಿಸಿ, ಪ್ರಿಯಕರನನ್ನ ಮದುವೆಯಾಗಿದ್ದಾಳೆ.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…