ಕೊಟ್ಟಿಗೆಯಲ್ಲಿದ್ದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ, ಹಸುವಿನ ರುಂಡ-ಮುಂಡ ಬೇರ್ಪಡಿಸಿ ಅರೆಬರೆ ತಿಂದು ಪರಾರಿಯಾಗಿರುವ ಘಟನೆ ತಾಲೂಕಿನ ತಂಬೇನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ.
ತಂಬೇನಹಳ್ಳಿ ಗ್ರಾಮದ ನಂಜಪ್ಪ ಎಂಬುವರಿಗೆ ಸೇರಿದ ಹಸು, ಚಿರತೆ ದಾಳಿಗೆ ಬಲಿಯಾಗಿದೆ. ಇಂದು ಬೆಳಗ್ಗೆ ಹಾಲು ಕರೆಯಲು ಕೊಟ್ಟಿಗೆಗೆ ಬಂದಾಗ ಹಸುವಿನ ರುಂಡ-ಮುಂಡ ಬೇರೆಯಾಗಿ ಬಿದ್ದಿದ್ದನ್ನು ರೈತ ನಂಜಪ್ಪ ಗಮನಿಸಿ ಗಾಬರಿಯಾಗಿದ್ದಾರೆ.
ಸುಮಾರು 20-25 ಸಾವಿರ ರೂಪಾಯಿ ಮೌಲ್ಯದ ಹಸು ಕಳೆದುಕೊಂಡ ರೈತ ನಂಜಪ್ಪ ಕಂಗಲಾಗಿದ್ದಾನೆ.
ಇತ್ತೀಚೆಗೆ ತಾಲೂಕಿನಲ್ಲಿ ಚಿರತೆಗಳ ಅಟ್ಟಹಾಸ ಮಿತಿಮೀರಿದ್ದು, ಚಿರತೆ ದಾಳಿಗೆ ಜಾನುವಾರುಗಳು ಬಲಿಯಾಗುತ್ತಲೇ ಇವೆ. ಕೂಡಲೇ ಚಿರತೆಗಳು ನಾಡಿಗೆ ಬರದಂತೆ ಎಚ್ಚರವಹಿಸಿ, ಜನ ಜಾನುವಾರುಗಳ ಪ್ರಾಣ ರಕ್ಷಣೆ ಮಾಡಬೇಕು ಎಂದು ಅರಣ್ಯ ಇಲಾಖೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…
ದೊಡ್ಡಬಳ್ಳಾಪುರ: ಅತಿವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ…
ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…
ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…