ಕೊಟ್ಟಿಗೆಯಲ್ಲಿದ್ದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ, ಹಸುವಿನ ರುಂಡ-ಮುಂಡ ಬೇರ್ಪಡಿಸಿ ಅರೆಬರೆ ತಿಂದು ಪರಾರಿಯಾಗಿರುವ ಘಟನೆ ತಾಲೂಕಿನ ತಂಬೇನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ.
ತಂಬೇನಹಳ್ಳಿ ಗ್ರಾಮದ ನಂಜಪ್ಪ ಎಂಬುವರಿಗೆ ಸೇರಿದ ಹಸು, ಚಿರತೆ ದಾಳಿಗೆ ಬಲಿಯಾಗಿದೆ. ಇಂದು ಬೆಳಗ್ಗೆ ಹಾಲು ಕರೆಯಲು ಕೊಟ್ಟಿಗೆಗೆ ಬಂದಾಗ ಹಸುವಿನ ರುಂಡ-ಮುಂಡ ಬೇರೆಯಾಗಿ ಬಿದ್ದಿದ್ದನ್ನು ರೈತ ನಂಜಪ್ಪ ಗಮನಿಸಿ ಗಾಬರಿಯಾಗಿದ್ದಾರೆ.
ಸುಮಾರು 20-25 ಸಾವಿರ ರೂಪಾಯಿ ಮೌಲ್ಯದ ಹಸು ಕಳೆದುಕೊಂಡ ರೈತ ನಂಜಪ್ಪ ಕಂಗಲಾಗಿದ್ದಾನೆ.
ಇತ್ತೀಚೆಗೆ ತಾಲೂಕಿನಲ್ಲಿ ಚಿರತೆಗಳ ಅಟ್ಟಹಾಸ ಮಿತಿಮೀರಿದ್ದು, ಚಿರತೆ ದಾಳಿಗೆ ಜಾನುವಾರುಗಳು ಬಲಿಯಾಗುತ್ತಲೇ ಇವೆ. ಕೂಡಲೇ ಚಿರತೆಗಳು ನಾಡಿಗೆ ಬರದಂತೆ ಎಚ್ಚರವಹಿಸಿ, ಜನ ಜಾನುವಾರುಗಳ ಪ್ರಾಣ ರಕ್ಷಣೆ ಮಾಡಬೇಕು ಎಂದು ಅರಣ್ಯ ಇಲಾಖೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…