ಕೊಟ್ಟಿಗೆಯಲ್ಲಿದ್ದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ, ಹಸುವಿನ ರುಂಡ-ಮುಂಡ ಬೇರ್ಪಡಿಸಿ ಅರೆಬರೆ ತಿಂದು ಪರಾರಿಯಾಗಿರುವ ಘಟನೆ ತಾಲೂಕಿನ ತಂಬೇನಹಳ್ಳಿಯಲ್ಲಿ ತಡರಾತ್ರಿ ನಡೆದಿದೆ.
ತಂಬೇನಹಳ್ಳಿ ಗ್ರಾಮದ ನಂಜಪ್ಪ ಎಂಬುವರಿಗೆ ಸೇರಿದ ಹಸು, ಚಿರತೆ ದಾಳಿಗೆ ಬಲಿಯಾಗಿದೆ. ಇಂದು ಬೆಳಗ್ಗೆ ಹಾಲು ಕರೆಯಲು ಕೊಟ್ಟಿಗೆಗೆ ಬಂದಾಗ ಹಸುವಿನ ರುಂಡ-ಮುಂಡ ಬೇರೆಯಾಗಿ ಬಿದ್ದಿದ್ದನ್ನು ರೈತ ನಂಜಪ್ಪ ಗಮನಿಸಿ ಗಾಬರಿಯಾಗಿದ್ದಾರೆ.
ಸುಮಾರು 20-25 ಸಾವಿರ ರೂಪಾಯಿ ಮೌಲ್ಯದ ಹಸು ಕಳೆದುಕೊಂಡ ರೈತ ನಂಜಪ್ಪ ಕಂಗಲಾಗಿದ್ದಾನೆ.
ಇತ್ತೀಚೆಗೆ ತಾಲೂಕಿನಲ್ಲಿ ಚಿರತೆಗಳ ಅಟ್ಟಹಾಸ ಮಿತಿಮೀರಿದ್ದು, ಚಿರತೆ ದಾಳಿಗೆ ಜಾನುವಾರುಗಳು ಬಲಿಯಾಗುತ್ತಲೇ ಇವೆ. ಕೂಡಲೇ ಚಿರತೆಗಳು ನಾಡಿಗೆ ಬರದಂತೆ ಎಚ್ಚರವಹಿಸಿ, ಜನ ಜಾನುವಾರುಗಳ ಪ್ರಾಣ ರಕ್ಷಣೆ ಮಾಡಬೇಕು ಎಂದು ಅರಣ್ಯ ಇಲಾಖೆಯಲ್ಲಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…
ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…