16 ವರ್ಷದ ಹುಡುಗನಿಗೆ ನಿಗೆ ಹೊಟ್ಟೆನೋವು ಮತ್ತು ವಾಂತಿಯಿಂದ ನರಳುತ್ತಿದ್ದಕ್ಕೆ ಮೆಡಿಕವರ್ ಆಸ್ಪತ್ರೆಗೆ ದಾಖಲಾಗಿತ್ತು. ಹೊಟ್ಟೆ ಊದಿಕೊಂಡಿದ್ದ ಕಾರಣ ತಕ್ಷಣ ಮಾಡಲಾದ ಸಿಟಿ ಸ್ಕ್ಯಾನ್ನಲ್ಲಿ ಆತನಿಗೆ ಒಂದು ಅಪರೂಪದ ಖಾಯಿಲೆ ಇರೋದು ಪತ್ತೆಯಾಯಿತು.
ಸಾಮಾನ್ಯವಾಗಿ ಮಗು ಗರ್ಭಾವಸ್ಥೆಯಲ್ಲಿರುವ ಕರುಳುಗಳು ಸರಿಯಾದ ಹಂತದಲ್ಲಿ ತಿರುಗುತ್ತವೆ. ಆದರೆ ಈ ಹುಡುಗನ ತನ್ನ ತಾಯಿ ಗರ್ಭದಲ್ಲಿರುವಾಗ ತಪ್ಪಾದ ಪ್ರಮಾಣದಲ್ಲಿಕರುಳುಗಳು ತಿರುಗಿದ ಕಾರಣ ಅಸಾಮಾನ್ಯವಾಗಿ ಬೆಳವಣಿಗೆಯಾಗಿದ್ದಾರೆ . ಇಂತಹ ಪ್ರಕರಣಗಳು ಸಾಮಾನ್ಯವಾಗಿ ಸಣ್ಣ ಮಕ್ಕಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ. ಆದರೆ 14 ವರ್ಷಕ್ಕೂ ಹೆಚ್ಚಿನವರಿಗೆ ಕಾಣಿಸಿಕೊಳ್ಳುವುದು ಬಹಳ ಅಪರೂಪ.
ಡಾ. ವಂಶಿ ಕೃಷ್ಣ, ಜನರಲ್ ಸರ್ಜನ್, ಮೆಡಿಕವರ್ ಆಸ್ಪತ್ರೆ ವೈಟ್ಫೀಲ್ಡ್, ತಕ್ಷಣ ಎಕ್ಸ್ಪ್ಲೋರೇಟರಿ ಲ್ಯಾಪರೋಟಮಿ ವಿತ್ ಲ್ಯಾಡ್ಸ್ ಪ್ರೊಸೀಜರ್ ಶಸ್ತ್ರಚಿಕಿತ್ಸೆ ಮಾಡಿ ಕರುಳಿಮ ಅಂತರದಲ್ಲಿದ್ದ ಅಸಾಮಾನ್ಯ ತಿರುಗಾಟವನ್ನು ಸರಿಪಡಿಸಿದರು.
“ಈ ಕೇಸ್ ಬಹಳ ಅಪರೂಪದದು. ಮಿಡ್ಗಟ್ ಮ್ಯಾಲರೋಟೇಶನ್ ಸಾಮಾನ್ಯವಾಗಿ ಶಿಶುಗಳಲ್ಲಿ ಕಂಡುಬರುತ್ತದೆ. ಈ ಪ್ರಕರಣದಲ್ಲಿ ಅದು 16ನೇ ವಯಸ್ಸಿನಲ್ಲಿ ಕಾಣಿಸಿಕೊಂಡಿದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಕೊಡದೇ ಇದ್ದರೆ ಅಂತರಗಳು ಗ್ರಾಂಗ್ರೈನ್ ಆಗಿ ಪ್ರಾಣಾಪಾಯ ಉಂಟಾಗುತ್ತಿತ್ತು. ತಕ್ಷಣದ ನಿರ್ಣಯ ಮತ್ತು ಶಸ್ತ್ರಚಿಕಿತ್ಸೆಯಿಂದ ರೋಗಿಯ ಜೀವ ಉಳಿಯಿತು,” ಎಂದು ಡಾ. ವಂಶಿ ಕೃಷ್ಣ ಹೇಳಿದರು.
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…
ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…