16 ವರ್ಷದ ಹುಡುಗನಿಗೆ ನಿಗೆ ಹೊಟ್ಟೆನೋವು ಮತ್ತು ವಾಂತಿಯಿಂದ ನರಳುತ್ತಿದ್ದಕ್ಕೆ ಮೆಡಿಕವರ್ ಆಸ್ಪತ್ರೆಗೆ ದಾಖಲಾಗಿತ್ತು. ಹೊಟ್ಟೆ ಊದಿಕೊಂಡಿದ್ದ ಕಾರಣ ತಕ್ಷಣ ಮಾಡಲಾದ ಸಿಟಿ ಸ್ಕ್ಯಾನ್ನಲ್ಲಿ ಆತನಿಗೆ ಒಂದು ಅಪರೂಪದ ಖಾಯಿಲೆ ಇರೋದು ಪತ್ತೆಯಾಯಿತು.
ಸಾಮಾನ್ಯವಾಗಿ ಮಗು ಗರ್ಭಾವಸ್ಥೆಯಲ್ಲಿರುವ ಕರುಳುಗಳು ಸರಿಯಾದ ಹಂತದಲ್ಲಿ ತಿರುಗುತ್ತವೆ. ಆದರೆ ಈ ಹುಡುಗನ ತನ್ನ ತಾಯಿ ಗರ್ಭದಲ್ಲಿರುವಾಗ ತಪ್ಪಾದ ಪ್ರಮಾಣದಲ್ಲಿಕರುಳುಗಳು ತಿರುಗಿದ ಕಾರಣ ಅಸಾಮಾನ್ಯವಾಗಿ ಬೆಳವಣಿಗೆಯಾಗಿದ್ದಾರೆ . ಇಂತಹ ಪ್ರಕರಣಗಳು ಸಾಮಾನ್ಯವಾಗಿ ಸಣ್ಣ ಮಕ್ಕಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ. ಆದರೆ 14 ವರ್ಷಕ್ಕೂ ಹೆಚ್ಚಿನವರಿಗೆ ಕಾಣಿಸಿಕೊಳ್ಳುವುದು ಬಹಳ ಅಪರೂಪ.
ಡಾ. ವಂಶಿ ಕೃಷ್ಣ, ಜನರಲ್ ಸರ್ಜನ್, ಮೆಡಿಕವರ್ ಆಸ್ಪತ್ರೆ ವೈಟ್ಫೀಲ್ಡ್, ತಕ್ಷಣ ಎಕ್ಸ್ಪ್ಲೋರೇಟರಿ ಲ್ಯಾಪರೋಟಮಿ ವಿತ್ ಲ್ಯಾಡ್ಸ್ ಪ್ರೊಸೀಜರ್ ಶಸ್ತ್ರಚಿಕಿತ್ಸೆ ಮಾಡಿ ಕರುಳಿಮ ಅಂತರದಲ್ಲಿದ್ದ ಅಸಾಮಾನ್ಯ ತಿರುಗಾಟವನ್ನು ಸರಿಪಡಿಸಿದರು.
“ಈ ಕೇಸ್ ಬಹಳ ಅಪರೂಪದದು. ಮಿಡ್ಗಟ್ ಮ್ಯಾಲರೋಟೇಶನ್ ಸಾಮಾನ್ಯವಾಗಿ ಶಿಶುಗಳಲ್ಲಿ ಕಂಡುಬರುತ್ತದೆ. ಈ ಪ್ರಕರಣದಲ್ಲಿ ಅದು 16ನೇ ವಯಸ್ಸಿನಲ್ಲಿ ಕಾಣಿಸಿಕೊಂಡಿದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಕೊಡದೇ ಇದ್ದರೆ ಅಂತರಗಳು ಗ್ರಾಂಗ್ರೈನ್ ಆಗಿ ಪ್ರಾಣಾಪಾಯ ಉಂಟಾಗುತ್ತಿತ್ತು. ತಕ್ಷಣದ ನಿರ್ಣಯ ಮತ್ತು ಶಸ್ತ್ರಚಿಕಿತ್ಸೆಯಿಂದ ರೋಗಿಯ ಜೀವ ಉಳಿಯಿತು,” ಎಂದು ಡಾ. ವಂಶಿ ಕೃಷ್ಣ ಹೇಳಿದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…