16 ವರ್ಷದ ಹುಡುಗನಿಗೆ ನಿಗೆ ಹೊಟ್ಟೆನೋವು ಮತ್ತು ವಾಂತಿಯಿಂದ ನರಳುತ್ತಿದ್ದಕ್ಕೆ ಮೆಡಿಕವರ್ ಆಸ್ಪತ್ರೆಗೆ ದಾಖಲಾಗಿತ್ತು. ಹೊಟ್ಟೆ ಊದಿಕೊಂಡಿದ್ದ ಕಾರಣ ತಕ್ಷಣ ಮಾಡಲಾದ ಸಿಟಿ ಸ್ಕ್ಯಾನ್ನಲ್ಲಿ ಆತನಿಗೆ ಒಂದು ಅಪರೂಪದ ಖಾಯಿಲೆ ಇರೋದು ಪತ್ತೆಯಾಯಿತು.
ಸಾಮಾನ್ಯವಾಗಿ ಮಗು ಗರ್ಭಾವಸ್ಥೆಯಲ್ಲಿರುವ ಕರುಳುಗಳು ಸರಿಯಾದ ಹಂತದಲ್ಲಿ ತಿರುಗುತ್ತವೆ. ಆದರೆ ಈ ಹುಡುಗನ ತನ್ನ ತಾಯಿ ಗರ್ಭದಲ್ಲಿರುವಾಗ ತಪ್ಪಾದ ಪ್ರಮಾಣದಲ್ಲಿಕರುಳುಗಳು ತಿರುಗಿದ ಕಾರಣ ಅಸಾಮಾನ್ಯವಾಗಿ ಬೆಳವಣಿಗೆಯಾಗಿದ್ದಾರೆ . ಇಂತಹ ಪ್ರಕರಣಗಳು ಸಾಮಾನ್ಯವಾಗಿ ಸಣ್ಣ ಮಕ್ಕಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ. ಆದರೆ 14 ವರ್ಷಕ್ಕೂ ಹೆಚ್ಚಿನವರಿಗೆ ಕಾಣಿಸಿಕೊಳ್ಳುವುದು ಬಹಳ ಅಪರೂಪ.
ಡಾ. ವಂಶಿ ಕೃಷ್ಣ, ಜನರಲ್ ಸರ್ಜನ್, ಮೆಡಿಕವರ್ ಆಸ್ಪತ್ರೆ ವೈಟ್ಫೀಲ್ಡ್, ತಕ್ಷಣ ಎಕ್ಸ್ಪ್ಲೋರೇಟರಿ ಲ್ಯಾಪರೋಟಮಿ ವಿತ್ ಲ್ಯಾಡ್ಸ್ ಪ್ರೊಸೀಜರ್ ಶಸ್ತ್ರಚಿಕಿತ್ಸೆ ಮಾಡಿ ಕರುಳಿಮ ಅಂತರದಲ್ಲಿದ್ದ ಅಸಾಮಾನ್ಯ ತಿರುಗಾಟವನ್ನು ಸರಿಪಡಿಸಿದರು.
“ಈ ಕೇಸ್ ಬಹಳ ಅಪರೂಪದದು. ಮಿಡ್ಗಟ್ ಮ್ಯಾಲರೋಟೇಶನ್ ಸಾಮಾನ್ಯವಾಗಿ ಶಿಶುಗಳಲ್ಲಿ ಕಂಡುಬರುತ್ತದೆ. ಈ ಪ್ರಕರಣದಲ್ಲಿ ಅದು 16ನೇ ವಯಸ್ಸಿನಲ್ಲಿ ಕಾಣಿಸಿಕೊಂಡಿದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಕೊಡದೇ ಇದ್ದರೆ ಅಂತರಗಳು ಗ್ರಾಂಗ್ರೈನ್ ಆಗಿ ಪ್ರಾಣಾಪಾಯ ಉಂಟಾಗುತ್ತಿತ್ತು. ತಕ್ಷಣದ ನಿರ್ಣಯ ಮತ್ತು ಶಸ್ತ್ರಚಿಕಿತ್ಸೆಯಿಂದ ರೋಗಿಯ ಜೀವ ಉಳಿಯಿತು,” ಎಂದು ಡಾ. ವಂಶಿ ಕೃಷ್ಣ ಹೇಳಿದರು.
ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…
ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…
ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…
ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ್ಯಾಂಕ್ ಪಡೆದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…