ತಕ್ಷಣದ ನಿರ್ಣಯ ಮತ್ತು ತುರ್ತು ಶಸ್ತ್ರಚಿಕಿತ್ಸೆಯಿಂದ 16 ವರ್ಷದ ಬಾಲಕನ ಪ್ರಾಣ ಉಳಿಸಿದ ಮೆಡಿಕವರ್ ವೈದ್ಯರು

16 ವರ್ಷದ ಹುಡುಗನಿಗೆ ನಿಗೆ ಹೊಟ್ಟೆನೋವು ಮತ್ತು ವಾಂತಿಯಿಂದ ನರಳುತ್ತಿದ್ದಕ್ಕೆ ಮೆಡಿಕವರ್ ಆಸ್ಪತ್ರೆಗೆ ದಾಖಲಾಗಿತ್ತು. ಹೊಟ್ಟೆ ಊದಿಕೊಂಡಿದ್ದ ಕಾರಣ ತಕ್ಷಣ ಮಾಡಲಾದ ಸಿಟಿ ಸ್ಕ್ಯಾನ್‌ನಲ್ಲಿ ಆತನಿಗೆ ಒಂದು ಅಪರೂಪದ ಖಾಯಿಲೆ ಇರೋದು ಪತ್ತೆಯಾಯಿತು.

ಸಾಮಾನ್ಯವಾಗಿ ಮಗು ಗರ್ಭಾವಸ್ಥೆಯಲ್ಲಿರುವ ಕರುಳುಗಳು ಸರಿಯಾದ ಹಂತದಲ್ಲಿ ತಿರುಗುತ್ತವೆ. ಆದರೆ ಈ ಹುಡುಗನ ತನ್ನ ತಾಯಿ ಗರ್ಭದಲ್ಲಿರುವಾಗ ತಪ್ಪಾದ ಪ್ರಮಾಣದಲ್ಲಿಕರುಳುಗಳು ತಿರುಗಿದ ಕಾರಣ ಅಸಾಮಾನ್ಯವಾಗಿ ಬೆಳವಣಿಗೆಯಾಗಿದ್ದಾರೆ . ಇಂತಹ ಪ್ರಕರಣಗಳು ಸಾಮಾನ್ಯವಾಗಿ ಸಣ್ಣ ಮಕ್ಕಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ. ಆದರೆ 14 ವರ್ಷಕ್ಕೂ ಹೆಚ್ಚಿನವರಿಗೆ ಕಾಣಿಸಿಕೊಳ್ಳುವುದು ಬಹಳ ಅಪರೂಪ.

ಡಾ. ವಂಶಿ ಕೃಷ್ಣ, ಜನರಲ್ ಸರ್ಜನ್, ಮೆಡಿಕವರ್ ಆಸ್ಪತ್ರೆ ವೈಟ್‌ಫೀಲ್ಡ್, ತಕ್ಷಣ ಎಕ್ಸ್‌ಪ್ಲೋರೇಟರಿ ಲ್ಯಾಪರೋಟಮಿ ವಿತ್ ಲ್ಯಾಡ್ಸ್ ಪ್ರೊಸೀಜರ್ ಶಸ್ತ್ರಚಿಕಿತ್ಸೆ ಮಾಡಿ ಕರುಳಿಮ ಅಂತರದಲ್ಲಿದ್ದ ಅಸಾಮಾನ್ಯ ತಿರುಗಾಟವನ್ನು ಸರಿಪಡಿಸಿದರು.

“ಈ ಕೇಸ್ ಬಹಳ ಅಪರೂಪದದು. ಮಿಡ್‌ಗಟ್ ಮ್ಯಾಲರೋಟೇಶನ್ ಸಾಮಾನ್ಯವಾಗಿ ಶಿಶುಗಳಲ್ಲಿ ಕಂಡುಬರುತ್ತದೆ. ಈ ಪ್ರಕರಣದಲ್ಲಿ ಅದು 16ನೇ ವಯಸ್ಸಿನಲ್ಲಿ ಕಾಣಿಸಿಕೊಂಡಿದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಕೊಡದೇ ಇದ್ದರೆ ಅಂತರಗಳು ಗ್ರಾಂಗ್ರೈನ್ ಆಗಿ ಪ್ರಾಣಾಪಾಯ ಉಂಟಾಗುತ್ತಿತ್ತು. ತಕ್ಷಣದ ನಿರ್ಣಯ ಮತ್ತು ಶಸ್ತ್ರಚಿಕಿತ್ಸೆಯಿಂದ ರೋಗಿಯ ಜೀವ ಉಳಿಯಿತು,” ಎಂದು ಡಾ. ವಂಶಿ ಕೃಷ್ಣ ಹೇಳಿದರು.

Ramesh Babu

Journalist

Recent Posts

The Ultimate Overview to Free Online Live Roulette Game

Are you a fan of gambling enterprise video games? Do you appreciate the excitement of…

2 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

12 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

15 hours ago

Instant Play Casino

Instant play casinos allow you to play casino games online without installing any software. These…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

1 day ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

1 day ago