ತಕ್ಷಣದ ನಿರ್ಣಯ ಮತ್ತು ತುರ್ತು ಶಸ್ತ್ರಚಿಕಿತ್ಸೆಯಿಂದ 16 ವರ್ಷದ ಬಾಲಕನ ಪ್ರಾಣ ಉಳಿಸಿದ ಮೆಡಿಕವರ್ ವೈದ್ಯರು

16 ವರ್ಷದ ಹುಡುಗನಿಗೆ ನಿಗೆ ಹೊಟ್ಟೆನೋವು ಮತ್ತು ವಾಂತಿಯಿಂದ ನರಳುತ್ತಿದ್ದಕ್ಕೆ ಮೆಡಿಕವರ್ ಆಸ್ಪತ್ರೆಗೆ ದಾಖಲಾಗಿತ್ತು. ಹೊಟ್ಟೆ ಊದಿಕೊಂಡಿದ್ದ ಕಾರಣ ತಕ್ಷಣ ಮಾಡಲಾದ ಸಿಟಿ ಸ್ಕ್ಯಾನ್‌ನಲ್ಲಿ ಆತನಿಗೆ ಒಂದು ಅಪರೂಪದ ಖಾಯಿಲೆ ಇರೋದು ಪತ್ತೆಯಾಯಿತು.

ಸಾಮಾನ್ಯವಾಗಿ ಮಗು ಗರ್ಭಾವಸ್ಥೆಯಲ್ಲಿರುವ ಕರುಳುಗಳು ಸರಿಯಾದ ಹಂತದಲ್ಲಿ ತಿರುಗುತ್ತವೆ. ಆದರೆ ಈ ಹುಡುಗನ ತನ್ನ ತಾಯಿ ಗರ್ಭದಲ್ಲಿರುವಾಗ ತಪ್ಪಾದ ಪ್ರಮಾಣದಲ್ಲಿಕರುಳುಗಳು ತಿರುಗಿದ ಕಾರಣ ಅಸಾಮಾನ್ಯವಾಗಿ ಬೆಳವಣಿಗೆಯಾಗಿದ್ದಾರೆ . ಇಂತಹ ಪ್ರಕರಣಗಳು ಸಾಮಾನ್ಯವಾಗಿ ಸಣ್ಣ ಮಕ್ಕಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ. ಆದರೆ 14 ವರ್ಷಕ್ಕೂ ಹೆಚ್ಚಿನವರಿಗೆ ಕಾಣಿಸಿಕೊಳ್ಳುವುದು ಬಹಳ ಅಪರೂಪ.

ಡಾ. ವಂಶಿ ಕೃಷ್ಣ, ಜನರಲ್ ಸರ್ಜನ್, ಮೆಡಿಕವರ್ ಆಸ್ಪತ್ರೆ ವೈಟ್‌ಫೀಲ್ಡ್, ತಕ್ಷಣ ಎಕ್ಸ್‌ಪ್ಲೋರೇಟರಿ ಲ್ಯಾಪರೋಟಮಿ ವಿತ್ ಲ್ಯಾಡ್ಸ್ ಪ್ರೊಸೀಜರ್ ಶಸ್ತ್ರಚಿಕಿತ್ಸೆ ಮಾಡಿ ಕರುಳಿಮ ಅಂತರದಲ್ಲಿದ್ದ ಅಸಾಮಾನ್ಯ ತಿರುಗಾಟವನ್ನು ಸರಿಪಡಿಸಿದರು.

“ಈ ಕೇಸ್ ಬಹಳ ಅಪರೂಪದದು. ಮಿಡ್‌ಗಟ್ ಮ್ಯಾಲರೋಟೇಶನ್ ಸಾಮಾನ್ಯವಾಗಿ ಶಿಶುಗಳಲ್ಲಿ ಕಂಡುಬರುತ್ತದೆ. ಈ ಪ್ರಕರಣದಲ್ಲಿ ಅದು 16ನೇ ವಯಸ್ಸಿನಲ್ಲಿ ಕಾಣಿಸಿಕೊಂಡಿದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಕೊಡದೇ ಇದ್ದರೆ ಅಂತರಗಳು ಗ್ರಾಂಗ್ರೈನ್ ಆಗಿ ಪ್ರಾಣಾಪಾಯ ಉಂಟಾಗುತ್ತಿತ್ತು. ತಕ್ಷಣದ ನಿರ್ಣಯ ಮತ್ತು ಶಸ್ತ್ರಚಿಕಿತ್ಸೆಯಿಂದ ರೋಗಿಯ ಜೀವ ಉಳಿಯಿತು,” ಎಂದು ಡಾ. ವಂಶಿ ಕೃಷ್ಣ ಹೇಳಿದರು.

Ramesh Babu

Journalist

Recent Posts

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

2 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

12 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

14 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

19 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

21 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

24 hours ago