16 ವರ್ಷದ ಹುಡುಗನಿಗೆ ನಿಗೆ ಹೊಟ್ಟೆನೋವು ಮತ್ತು ವಾಂತಿಯಿಂದ ನರಳುತ್ತಿದ್ದಕ್ಕೆ ಮೆಡಿಕವರ್ ಆಸ್ಪತ್ರೆಗೆ ದಾಖಲಾಗಿತ್ತು. ಹೊಟ್ಟೆ ಊದಿಕೊಂಡಿದ್ದ ಕಾರಣ ತಕ್ಷಣ ಮಾಡಲಾದ ಸಿಟಿ ಸ್ಕ್ಯಾನ್ನಲ್ಲಿ ಆತನಿಗೆ ಒಂದು ಅಪರೂಪದ ಖಾಯಿಲೆ ಇರೋದು ಪತ್ತೆಯಾಯಿತು.
ಸಾಮಾನ್ಯವಾಗಿ ಮಗು ಗರ್ಭಾವಸ್ಥೆಯಲ್ಲಿರುವ ಕರುಳುಗಳು ಸರಿಯಾದ ಹಂತದಲ್ಲಿ ತಿರುಗುತ್ತವೆ. ಆದರೆ ಈ ಹುಡುಗನ ತನ್ನ ತಾಯಿ ಗರ್ಭದಲ್ಲಿರುವಾಗ ತಪ್ಪಾದ ಪ್ರಮಾಣದಲ್ಲಿಕರುಳುಗಳು ತಿರುಗಿದ ಕಾರಣ ಅಸಾಮಾನ್ಯವಾಗಿ ಬೆಳವಣಿಗೆಯಾಗಿದ್ದಾರೆ . ಇಂತಹ ಪ್ರಕರಣಗಳು ಸಾಮಾನ್ಯವಾಗಿ ಸಣ್ಣ ಮಕ್ಕಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತದೆ. ಆದರೆ 14 ವರ್ಷಕ್ಕೂ ಹೆಚ್ಚಿನವರಿಗೆ ಕಾಣಿಸಿಕೊಳ್ಳುವುದು ಬಹಳ ಅಪರೂಪ.
ಡಾ. ವಂಶಿ ಕೃಷ್ಣ, ಜನರಲ್ ಸರ್ಜನ್, ಮೆಡಿಕವರ್ ಆಸ್ಪತ್ರೆ ವೈಟ್ಫೀಲ್ಡ್, ತಕ್ಷಣ ಎಕ್ಸ್ಪ್ಲೋರೇಟರಿ ಲ್ಯಾಪರೋಟಮಿ ವಿತ್ ಲ್ಯಾಡ್ಸ್ ಪ್ರೊಸೀಜರ್ ಶಸ್ತ್ರಚಿಕಿತ್ಸೆ ಮಾಡಿ ಕರುಳಿಮ ಅಂತರದಲ್ಲಿದ್ದ ಅಸಾಮಾನ್ಯ ತಿರುಗಾಟವನ್ನು ಸರಿಪಡಿಸಿದರು.
“ಈ ಕೇಸ್ ಬಹಳ ಅಪರೂಪದದು. ಮಿಡ್ಗಟ್ ಮ್ಯಾಲರೋಟೇಶನ್ ಸಾಮಾನ್ಯವಾಗಿ ಶಿಶುಗಳಲ್ಲಿ ಕಂಡುಬರುತ್ತದೆ. ಈ ಪ್ರಕರಣದಲ್ಲಿ ಅದು 16ನೇ ವಯಸ್ಸಿನಲ್ಲಿ ಕಾಣಿಸಿಕೊಂಡಿದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಕೊಡದೇ ಇದ್ದರೆ ಅಂತರಗಳು ಗ್ರಾಂಗ್ರೈನ್ ಆಗಿ ಪ್ರಾಣಾಪಾಯ ಉಂಟಾಗುತ್ತಿತ್ತು. ತಕ್ಷಣದ ನಿರ್ಣಯ ಮತ್ತು ಶಸ್ತ್ರಚಿಕಿತ್ಸೆಯಿಂದ ರೋಗಿಯ ಜೀವ ಉಳಿಯಿತು,” ಎಂದು ಡಾ. ವಂಶಿ ಕೃಷ್ಣ ಹೇಳಿದರು.
ರಾಜ್ಯದ ನೀರಾವರಿ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ರೈತರಿಗೆ ಯೋಜನೆಗಳ ಸಂಪೂರ್ಣ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಬದ್ಧತೆಯಿಂದ…
ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8ರಂದು ನಗರದ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…
ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…