ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯಗೊಂಡ ಬೆನ್ನಲ್ಲೇ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಸೋಮವಾರ ತಡರಾತ್ರಿವರೆಗೂ ನಗರ ಪ್ರದಕ್ಷಿಣೆ ಮಾಡಿದರು.
ಬೆಂಗಳೂರು ನಗರದ PES ಕಾಲೇಜಿನ ಬಳಿ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿಯ ಸ್ಥಿತಿಗತಿ ಸೇರಿದಂತೆ ಜೆಸಿ ರಸ್ತೆ, ಟ್ರಿನಿಟಿ ಜಂಕ್ಷನ್ ಹಾಗೂ ದೊಮ್ಮಲೂರು ಬ್ರಿಡ್ಜ್ ಬಳಿ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಅಧಿಕಾರಿಗಳು ನೀಡಿದ ಮಾಹಿತಿ ಕೇಳಿ ಕೂರುವವನು ನಾನಲ್ಲ. ಕಾಮಗಾರಿಯ ಗುಣಮಟ್ಟವನ್ನು ಕಣ್ಣಾರೆ ನೋಡಿ ಪರಿಶೀಲಿಸುವುದು ಈ ಭೇಟಿಯ ಉದ್ದೇಶವಾಗಿದೆ. ಜಾಗತಿಕ ನಗರವಾಗಿ ಗುರುತಿಸಿಕೊಂಡಿರುವ ಬೆಂಗಳೂರಿನ ಘನತೆಗೆ ಚ್ಯುತಿ ಬರದಂತೆ ಕಾಪಾಡುವುದೇ ನಮ್ಮ ಧ್ಯೇಯ ಎಂದು ಅಧಿಕಾರಿಗಳಿಗೆ ತಿಳಿಸಿದರು.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…