ತಡರಾತ್ರಿ ಒಂಟಿ ಮನೆ ಗುರಿಯಾಗಿಸಿಕೊಂಡು ಕಳ್ಳತನಕ್ಕೆ ಯತ್ನಿಸಿರುವ ಖದೀಮರು. ತಾಲೂಕಿನ ಕೆಳಗಿನಜೂಗಾನಹಳ್ಳಿ ಗ್ರಾಮದ ಹೊರವಲಯದ ಮುನಿಯಪ್ಪ ಮತ್ತು ರಾಮಕೃಷ್ಣ ಎಂಬುವವರ ತೋಟದ ಮನೆಯಲ್ಲಿ ಘಟನೆ.
ಮನೆಯ ಮಾಲೀಕರು ತಡರಾತ್ರಿ ಸುಮಾರು 8ಗಂಟೆ ಸಮಯದಲ್ಲಿ ನಾಯಿಗಳಿಗೆ ಊಟ ತರಲು ಎರಡು ಕಿಲೋಮೀಟರ್ ದೂರದ ಕೆಳಗಿನಜೂಗಾನಹಳ್ಳಿಗೆ ಹೋಗಿದ್ದಾರೆ. ಇದನ್ನು ಬಂಡವಾಳ ಮಾಡಿಕೊಂಡು ಸೈಜ್ ಕಲ್ಲುಗಳಿಂದ ಬಾಗಿಲುಗಳಿಗೆ ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದಾರೆ.
ಕನ್ನಡದ ಕಣ್ಮಣಿ ಡಾ.ರಾಜ್ಕುಮಾರ್ ಅವರು ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಹಸಿರಾಗಿ, ಜನರ ಉಸಿರಾಗಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.…
ಕರ್ನಾಟಕ ರಾಜ್ಯ ಪೌರನೌಕರರ ಸಂಘದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾಗಿ ನಗರಸಭೆಯ ಲೆಕ್ಕಾಧಿಕಾರಿ ಡಾ. ಪಿ.ಪಾಂಡುಸಿಂಧೆ ಎರಡನೇ ಬಾರಿಗೆ ಅವಿರೋಧವಾಗಿ…
ಗ್ರಾಮೀಣ ಪ್ರದೇಶದ ಜನರ ಆಶೋತ್ತರಗಳಿಗೆ ಧ್ವನಿಯಾಗಿ ಪಂಚಾಯತ್ ರಾಜ್ ಇಲಾಖೆಯು ಕೆಲಸ ನಿರ್ವಹಿಸುತ್ತಿದೆ. ಪಾರದರ್ಶಕವಾಗಿ ಸ್ಥಳೀಯ ಆಡಳಿತ ವ್ಯವಸ್ಥೆ ನಡೆಯುತ್ತಾ,…
ಜೆಡಿಎಸ್ ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಹರೀಶ್ ಗೌಡ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ ಜೆಡಿಎಸ್…
ನಾಗರಿಕರಿಗೆ ಇನ್ನಷ್ಟು ಹತ್ತಿರದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಇ-ಆಡಳಿತ ಇಲಾಖೆಯ…
Das Schreiben einer Facharbeit stellt für viele Schüler und Studenten eine große Herausforderung dar. Der…