ತುಮಕೂರಿನಲ್ಲಿ ಸಮಾವೇಶ ಮುಗಿಸಿ ನಗರಕ್ಕೆ ತಡವಾಗಿ ಬಂದ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರು. ಆದ್ದರಿಂದ ಬೇರೆ ಬೇರೆ ತಾಲೂಕಿನಿಂದ ಬಂದ ಕಾರ್ಯಕರ್ತರು ಸಮಾವೇಶ ನಡೆಯುವ ಮಧ್ಯದಲ್ಲೇ ಸ್ಥಳದಿಂದ ಸಾಲುಗಟ್ಟಿ ಹೊರಟರು.
ವೇದಿಕೆ ಮುಂಭಾಗ ಸುಮಾರು ಐದು ಸಾವಿರ ಜನರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಬಹುತೇಕ ಕುರ್ಚಿಗಳು ಕಾರ್ಯಕರ್ತರಿಲ್ಲದೆ ಖಾಲಿ ಖಾಲಿ ಉಳಿದಿತ್ತು.
ಕಾರ್ಯಕರ್ತರು ಹೊರಡುವುದನ್ನು ಗಮನಿಸಿದ ಶಾಸಕ ಟಿ.ವೆಂಕಟರಮಣಯ್ಯ, ಯಾರು ಹೊರಡಬೇಡಿ ದಯವಿಟ್ಟು ಕುಳಿತುಕೊಳ್ಳಿ, ಖಾಲಿ ಕುರ್ಚಿ ಕಂಡರೆ ಮಾಧ್ಯಮದವರು ಫೋಟೋ ತೆಗೆದು ಸುದ್ದಿ ಮಾಡುತ್ತಾರೆ ಎಂದು ತಿಳಿಸಿದರೂ ಶಾಸಕರ ಮನವಿಗೆ ಕಿವಿಗೊಡದೇ ಸ್ಥಳದಿಂದ ಎದು ಹೊರಟ ಕಾರ್ಯಕರ್ತರು.
ಕೆಲವೇ ಮಂದಿಗೆ ಭಾಷಣ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು.
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…
ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…