ತುಮಕೂರಿನಲ್ಲಿ ಸಮಾವೇಶ ಮುಗಿಸಿ ನಗರಕ್ಕೆ ತಡವಾಗಿ ಬಂದ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರು. ಆದ್ದರಿಂದ ಬೇರೆ ಬೇರೆ ತಾಲೂಕಿನಿಂದ ಬಂದ ಕಾರ್ಯಕರ್ತರು ಸಮಾವೇಶ ನಡೆಯುವ ಮಧ್ಯದಲ್ಲೇ ಸ್ಥಳದಿಂದ ಸಾಲುಗಟ್ಟಿ ಹೊರಟರು.
ವೇದಿಕೆ ಮುಂಭಾಗ ಸುಮಾರು ಐದು ಸಾವಿರ ಜನರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಬಹುತೇಕ ಕುರ್ಚಿಗಳು ಕಾರ್ಯಕರ್ತರಿಲ್ಲದೆ ಖಾಲಿ ಖಾಲಿ ಉಳಿದಿತ್ತು.
ಕಾರ್ಯಕರ್ತರು ಹೊರಡುವುದನ್ನು ಗಮನಿಸಿದ ಶಾಸಕ ಟಿ.ವೆಂಕಟರಮಣಯ್ಯ, ಯಾರು ಹೊರಡಬೇಡಿ ದಯವಿಟ್ಟು ಕುಳಿತುಕೊಳ್ಳಿ, ಖಾಲಿ ಕುರ್ಚಿ ಕಂಡರೆ ಮಾಧ್ಯಮದವರು ಫೋಟೋ ತೆಗೆದು ಸುದ್ದಿ ಮಾಡುತ್ತಾರೆ ಎಂದು ತಿಳಿಸಿದರೂ ಶಾಸಕರ ಮನವಿಗೆ ಕಿವಿಗೊಡದೇ ಸ್ಥಳದಿಂದ ಎದು ಹೊರಟ ಕಾರ್ಯಕರ್ತರು.
ಕೆಲವೇ ಮಂದಿಗೆ ಭಾಷಣ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…