ತುಮಕೂರಿನಲ್ಲಿ ಸಮಾವೇಶ ಮುಗಿಸಿ ನಗರಕ್ಕೆ ತಡವಾಗಿ ಬಂದ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರು. ಆದ್ದರಿಂದ ಬೇರೆ ಬೇರೆ ತಾಲೂಕಿನಿಂದ ಬಂದ ಕಾರ್ಯಕರ್ತರು ಸಮಾವೇಶ ನಡೆಯುವ ಮಧ್ಯದಲ್ಲೇ ಸ್ಥಳದಿಂದ ಸಾಲುಗಟ್ಟಿ ಹೊರಟರು.
ವೇದಿಕೆ ಮುಂಭಾಗ ಸುಮಾರು ಐದು ಸಾವಿರ ಜನರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಬಹುತೇಕ ಕುರ್ಚಿಗಳು ಕಾರ್ಯಕರ್ತರಿಲ್ಲದೆ ಖಾಲಿ ಖಾಲಿ ಉಳಿದಿತ್ತು.
ಕಾರ್ಯಕರ್ತರು ಹೊರಡುವುದನ್ನು ಗಮನಿಸಿದ ಶಾಸಕ ಟಿ.ವೆಂಕಟರಮಣಯ್ಯ, ಯಾರು ಹೊರಡಬೇಡಿ ದಯವಿಟ್ಟು ಕುಳಿತುಕೊಳ್ಳಿ, ಖಾಲಿ ಕುರ್ಚಿ ಕಂಡರೆ ಮಾಧ್ಯಮದವರು ಫೋಟೋ ತೆಗೆದು ಸುದ್ದಿ ಮಾಡುತ್ತಾರೆ ಎಂದು ತಿಳಿಸಿದರೂ ಶಾಸಕರ ಮನವಿಗೆ ಕಿವಿಗೊಡದೇ ಸ್ಥಳದಿಂದ ಎದು ಹೊರಟ ಕಾರ್ಯಕರ್ತರು.
ಕೆಲವೇ ಮಂದಿಗೆ ಭಾಷಣ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು.
ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…
ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…
ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…