ತಡವಾಗಿ ಆರಂಭವಾದ ಪ್ರಜಾಧ್ವನಿ ಸಮಾವೇಶ; ಸಮಾವೇಶ ನಡೆಯುವ ಮಧ್ಯದಲ್ಲೇ ಚೇರ್ ಖಾಲಿ ಖಾಲಿ; ಸಾಲುಗಟ್ಟಿ ಸಮಾವೇಶದಿಂದ ಹೊರಟ ಕಾರ್ಯಕರ್ತರು

ತುಮಕೂರಿನಲ್ಲಿ ಸಮಾವೇಶ ಮುಗಿಸಿ ನಗರಕ್ಕೆ ತಡವಾಗಿ ಬಂದ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರು. ಆದ್ದರಿಂದ ಬೇರೆ ಬೇರೆ ತಾಲೂಕಿನಿಂದ ಬಂದ ಕಾರ್ಯಕರ್ತರು ಸಮಾವೇಶ ನಡೆಯುವ ಮಧ್ಯದಲ್ಲೇ ಸ್ಥಳದಿಂದ ಸಾಲುಗಟ್ಟಿ ಹೊರಟರು.

ವೇದಿಕೆ ಮುಂಭಾಗ ಸುಮಾರು ಐದು ಸಾವಿರ ಜನರಿಗೆ ಕುಳಿತುಕೊಳ್ಳಲು‌ ವ್ಯವಸ್ಥೆ ಮಾಡಲಾಗಿತ್ತು. ಬಹುತೇಕ ಕುರ್ಚಿಗಳು ಕಾರ್ಯಕರ್ತರಿಲ್ಲದೆ ಖಾಲಿ ಖಾಲಿ ಉಳಿದಿತ್ತು.

ಕಾರ್ಯಕರ್ತರು ಹೊರಡುವುದನ್ನು ಗಮನಿಸಿದ ಶಾಸಕ ಟಿ.ವೆಂಕಟರಮಣಯ್ಯ, ಯಾರು ಹೊರಡಬೇಡಿ ದಯವಿಟ್ಟು ಕುಳಿತುಕೊಳ್ಳಿ, ಖಾಲಿ ಕುರ್ಚಿ ಕಂಡರೆ ಮಾಧ್ಯಮದವರು ಫೋಟೋ ತೆಗೆದು ಸುದ್ದಿ ಮಾಡುತ್ತಾರೆ ಎಂದು ತಿಳಿಸಿದರೂ ಶಾಸಕರ ಮನವಿಗೆ ಕಿವಿಗೊಡದೇ ಸ್ಥಳದಿಂದ ಎದು ಹೊರಟ ಕಾರ್ಯಕರ್ತರು.

ಕೆಲವೇ ಮಂದಿಗೆ ಭಾಷಣ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

3 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

14 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

15 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

15 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

17 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

20 hours ago