ತುಮಕೂರಿನಲ್ಲಿ ಸಮಾವೇಶ ಮುಗಿಸಿ ನಗರಕ್ಕೆ ತಡವಾಗಿ ಬಂದ ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್ ನಾಯಕರು. ಆದ್ದರಿಂದ ಬೇರೆ ಬೇರೆ ತಾಲೂಕಿನಿಂದ ಬಂದ ಕಾರ್ಯಕರ್ತರು ಸಮಾವೇಶ ನಡೆಯುವ ಮಧ್ಯದಲ್ಲೇ ಸ್ಥಳದಿಂದ ಸಾಲುಗಟ್ಟಿ ಹೊರಟರು.
ವೇದಿಕೆ ಮುಂಭಾಗ ಸುಮಾರು ಐದು ಸಾವಿರ ಜನರಿಗೆ ಕುಳಿತುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಬಹುತೇಕ ಕುರ್ಚಿಗಳು ಕಾರ್ಯಕರ್ತರಿಲ್ಲದೆ ಖಾಲಿ ಖಾಲಿ ಉಳಿದಿತ್ತು.
ಕಾರ್ಯಕರ್ತರು ಹೊರಡುವುದನ್ನು ಗಮನಿಸಿದ ಶಾಸಕ ಟಿ.ವೆಂಕಟರಮಣಯ್ಯ, ಯಾರು ಹೊರಡಬೇಡಿ ದಯವಿಟ್ಟು ಕುಳಿತುಕೊಳ್ಳಿ, ಖಾಲಿ ಕುರ್ಚಿ ಕಂಡರೆ ಮಾಧ್ಯಮದವರು ಫೋಟೋ ತೆಗೆದು ಸುದ್ದಿ ಮಾಡುತ್ತಾರೆ ಎಂದು ತಿಳಿಸಿದರೂ ಶಾಸಕರ ಮನವಿಗೆ ಕಿವಿಗೊಡದೇ ಸ್ಥಳದಿಂದ ಎದು ಹೊರಟ ಕಾರ್ಯಕರ್ತರು.
ಕೆಲವೇ ಮಂದಿಗೆ ಭಾಷಣ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…