ತೆಲಂಗಾಣದ ಮಹಬೂಬ್ನಗರ ಜಿಲ್ಲೆಯ ಪೊನ್ನಕಲ್ ಗ್ರಾಮದಲ್ಲಿ ಬೀದಿನಾಯಿಗಳ ಗುಂಪನ್ನು ಕೊಂದ ಆರೊಪದ ಮೇಲೆ ಹೈದರಾಬಾದ್ನ ಶೂಟರ್ ಸೇರಿದಂತೆ ಮೂವರನ್ನು ಅಡ್ಡಂಕಲ್ ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಫೆಬ್ರವರಿ ಆರಂಭದಲ್ಲಿ ತಮ್ಮ ಸಾಕು ಪ್ರಾಣಿಗಳನ್ನು ಬೀದಿನಾಯಿಗಳು ಕೊಂದ ನಂತರ ಆರೋಪಿಗಳು ಫೆಬ್ರವರಿ 16 ರಂದು 20 ಬೀದಿ ನಾಯಿಗಳನ್ನು ಕೊಂದು ಸೇಡು ತೀರಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
57 ವರ್ಷದ ರೈತ ಮಂದಾ ನರಸಿಂಹ ರೆಡ್ಡಿ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಶೂಟರ್ ತಾರೀಕ್ ಅಹ್ಮದ್ (42) ಮತ್ತು ಜಿಮ್ ಮಾಲೀಕ ಮೊಹಮ್ಮದ್ ತಾಹೆರ್ (40) ಅವರಿಗೆ ಸಹಾಯ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರ್ಷವರ್ಧನ್ ತಿಳಿಸಿದ್ದಾರೆ. ನರಸಿಂಹ ರೆಡ್ಡಿ ಅವರು ಬೀದಿನಾಯಿಗಳನ್ನು ಕೊಲ್ಲಲು ತಾರೀಕ್ ಅವರ ಪರವಾನಗಿ ಪಡೆದ ಎ.22 ರೈಫಲ್ ಅನ್ನು ಬಳಸಿದ್ದರು ಎನ್ನಲಾಗಿದೆ.
ನರಸಿಂಹ ರೆಡ್ಡಿ ಅವರ ಅತ್ತೆಯ ಮನೆಗೆ ಭೇಟಿ ನೀಡಿದ್ದರು, ಅಲ್ಲಿ ಬೀದಿ ನಾಯಿಗಳು ಫೆಬ್ರವರಿ ಮೊದಲ ವಾರದಲ್ಲಿ ಅವರ ಸಾಕು ನಾಯಿ ಮಿಂಟುವನ್ನು ಕೊಂದು ಮತ್ತೊಂದು ಸಾಕು ನಾಯಿ ಜೇಡ್ ಅನ್ನು ಗಾಯಗೊಳಿಸಿದ್ದವು.
ನಂತರ, ಫೆಬ್ರವರಿ 16 ರ ಮುಂಜಾನೆ, ನರಸಿಂಹ ರೆಡ್ಡಿ ಸೇರಿ ಮೂವರು ನಾಯಿಗಳ ಗುಂಪಿನ ಮೇಲೆ ಗುಂಡಿನ ದಾಳಿ ನಡೆಸಿದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…