Categories: ಕೊಡಗು

ತಲಕಾವೇರಿಯ ಬ್ರಹ್ಮ ಕುಂಡಿಕೆಯಲ್ಲಿ ತುಲಾ ರಾಶಿ ಪ್ರವೇಶಿಸುವ ಸಮಯದಲ್ಲಿ  ತೀಥ೯ರೂಪಿಣಿಯಗಿ ಕಾಣಿಸಿಕೊಂಡ ಕಾವೇರಿ ಮಾತೆ: ಕಣ್ತುಂಬಿಕೊಂಡ ಭಕ್ತಸಾಗರ

ತಲಕಾವೇರಿ ಕ್ಷೇತ್ರದಲ್ಲಿ ಭಕ್ತರ ಹಷೋ೯ದ್ಘಾರದ ನಡುವೆ ತೀಥ೯ಸ್ವರೂಪಿಣಿಯಾದ ಮಾತೆ ಕಾವೇರಿ. ತುಲಾಲಗ್ನದಲ್ಲಿ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ನೆರೆದಿದ್ದ ಅಸಂಖ್ಯ ಭಕ್ತಾದಿಗಳಿಗೆ ಕಾಣಿಸಿಕೊಂಡು ಪುನೀತರನ್ನಾಗಿ ಮಾಡಿದ್ದಾಳೆ.

ತೀರ್ಥರೂಪಿಣಿಯಾಗಿ ಕಾಣಿಸಿಕೊಂಡ ಕ್ಷಣವೇ ಅಚ೯ಕರಿಂದ ಭಕ್ತರ ಮೇಲೆ ಕಾವೇರಿ ತೀಥ೯ ಪ್ರೋಕ್ಷಣೆ ಮಾಡಲಾಯಿತು.

7:35ರ ಸಮಯದಲ್ಲಿ ಪ್ರಧಾನ ಅಚ೯ಕ ಪ್ರಶಾಂತ್ ಆಚಾರ್ ನೇತೖತ್ವದಲ್ಲಿ ಅಚ೯ಕ ಸಮೂಹದಿಂದ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಿದ ಕೆಲವೇ ನಿಮಿಷಗಳಲ್ಲಿ ಮಂತ್ರಘೋಷದ ನಡುವೇ ತೀಥ೯ರೂಪಿಣಿಯಾಗಿ ದರ್ಶನವನ್ನು ಮಾತೆ ಕಾವೇರಿ  ಭಕ್ತರಿಗೆ ದರ್ಶನ ನೀಡಿದ್ದಾಳೆ.

ಈ ಬಾರಿ ಹೆಚ್ಚಿನ ಭಕ್ತಾದಿಗಳು ಆಗಮಿಸಿದ್ದು ವಿಶೇಷವಾಗಿತ್ತು.

Ramesh Babu

Journalist

Recent Posts

ನಾಳೆ ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ|| ಬಿ.ಆರ್. ಅಂಬೇಡ್ಕರ್‌ ಅವರ 135ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಆಯೋಜನೆ

ಲೋಕಸೇವಾನಿರತ ಶ್ರೀ ಡಿ. ಕೊಂಗಾಡಿಯಪ್ಪ ಸ್ಮಾರಕ ವಿದ್ಯಾ ಸಂಸ್ಥೆ (ರಿ), ಶ್ರೀ ಕೊಂಗಾಡಿಯಪ್ಪ ಕಾನೂನು ಮಹಾ ವಿದ್ಯಾಲಯ ವತಿಯಿಂದ ಸಂವಿಧಾನ…

3 hours ago

ವ್ಯಕ್ತಿಯೋರ್ವ ನೇಣಿಗೆ ಶರಣು

  ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಸಾದುಮಠದಲ್ಲಿ ನಡೆದಿದೆ.. ಊರ ಹೊರವಲಯದಲ್ಲಿರುವ ಹಲಸಿನ ಮರಕ್ಕೆ…

3 hours ago

ತಿಂಗಳಾಂತ್ಯಕ್ಕೆ ಮೊದಲ ಬಗರ್ ಹುಕುಂ ಸಮಿತಿ ಸಭೆ – ಶಾಸಕ ಧೀರಜ್ ಮುನಿರಾಜು

ಇದೇ ಏಪ್ರಿಲ್ ತಿಂಗಳಾಂತ್ಯಕ್ಕೆ ರೈತರಿಗೆ ಭೂ ಮಂಜೂರು ಮಾಡುವ ಬಗರ್ ಹುಕುಂ ಸಮತಿ ಸಭೆಯನ್ನು ಮಾಡಲಾಗುವುದು, ಸಭೆಯಲ್ಲಿ ಕನಿಷ್ಟ 100…

4 hours ago

ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…

5 hours ago

ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…

6 hours ago

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…

16 hours ago