Categories: ಕೊಡಗು

ತಲಕಾವೇರಿಯ ಬ್ರಹ್ಮ ಕುಂಡಿಕೆಯಲ್ಲಿ ತುಲಾ ರಾಶಿ ಪ್ರವೇಶಿಸುವ ಸಮಯದಲ್ಲಿ  ತೀಥ೯ರೂಪಿಣಿಯಗಿ ಕಾಣಿಸಿಕೊಂಡ ಕಾವೇರಿ ಮಾತೆ: ಕಣ್ತುಂಬಿಕೊಂಡ ಭಕ್ತಸಾಗರ

ತಲಕಾವೇರಿ ಕ್ಷೇತ್ರದಲ್ಲಿ ಭಕ್ತರ ಹಷೋ೯ದ್ಘಾರದ ನಡುವೆ ತೀಥ೯ಸ್ವರೂಪಿಣಿಯಾದ ಮಾತೆ ಕಾವೇರಿ. ತುಲಾಲಗ್ನದಲ್ಲಿ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ನೆರೆದಿದ್ದ ಅಸಂಖ್ಯ ಭಕ್ತಾದಿಗಳಿಗೆ ಕಾಣಿಸಿಕೊಂಡು ಪುನೀತರನ್ನಾಗಿ ಮಾಡಿದ್ದಾಳೆ.

ತೀರ್ಥರೂಪಿಣಿಯಾಗಿ ಕಾಣಿಸಿಕೊಂಡ ಕ್ಷಣವೇ ಅಚ೯ಕರಿಂದ ಭಕ್ತರ ಮೇಲೆ ಕಾವೇರಿ ತೀಥ೯ ಪ್ರೋಕ್ಷಣೆ ಮಾಡಲಾಯಿತು.

7:35ರ ಸಮಯದಲ್ಲಿ ಪ್ರಧಾನ ಅಚ೯ಕ ಪ್ರಶಾಂತ್ ಆಚಾರ್ ನೇತೖತ್ವದಲ್ಲಿ ಅಚ೯ಕ ಸಮೂಹದಿಂದ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಿದ ಕೆಲವೇ ನಿಮಿಷಗಳಲ್ಲಿ ಮಂತ್ರಘೋಷದ ನಡುವೇ ತೀಥ೯ರೂಪಿಣಿಯಾಗಿ ದರ್ಶನವನ್ನು ಮಾತೆ ಕಾವೇರಿ  ಭಕ್ತರಿಗೆ ದರ್ಶನ ನೀಡಿದ್ದಾಳೆ.

ಈ ಬಾರಿ ಹೆಚ್ಚಿನ ಭಕ್ತಾದಿಗಳು ಆಗಮಿಸಿದ್ದು ವಿಶೇಷವಾಗಿತ್ತು.

Ramesh Babu

Journalist

Recent Posts

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

53 minutes ago

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

11 hours ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

11 hours ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

16 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

20 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

1 day ago