ತಲಕಾವೇರಿ ಕ್ಷೇತ್ರದಲ್ಲಿ ಭಕ್ತರ ಹಷೋ೯ದ್ಘಾರದ ನಡುವೆ ತೀಥ೯ಸ್ವರೂಪಿಣಿಯಾದ ಮಾತೆ ಕಾವೇರಿ. ತುಲಾಲಗ್ನದಲ್ಲಿ ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಬ್ರಹ್ಮ ಕುಂಡಿಕೆಯಲ್ಲಿ ನೆರೆದಿದ್ದ ಅಸಂಖ್ಯ ಭಕ್ತಾದಿಗಳಿಗೆ ಕಾಣಿಸಿಕೊಂಡು ಪುನೀತರನ್ನಾಗಿ ಮಾಡಿದ್ದಾಳೆ.
ತೀರ್ಥರೂಪಿಣಿಯಾಗಿ ಕಾಣಿಸಿಕೊಂಡ ಕ್ಷಣವೇ ಅಚ೯ಕರಿಂದ ಭಕ್ತರ ಮೇಲೆ ಕಾವೇರಿ ತೀಥ೯ ಪ್ರೋಕ್ಷಣೆ ಮಾಡಲಾಯಿತು.
7:35ರ ಸಮಯದಲ್ಲಿ ಪ್ರಧಾನ ಅಚ೯ಕ ಪ್ರಶಾಂತ್ ಆಚಾರ್ ನೇತೖತ್ವದಲ್ಲಿ ಅಚ೯ಕ ಸಮೂಹದಿಂದ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಿದ ಕೆಲವೇ ನಿಮಿಷಗಳಲ್ಲಿ ಮಂತ್ರಘೋಷದ ನಡುವೇ ತೀಥ೯ರೂಪಿಣಿಯಾಗಿ ದರ್ಶನವನ್ನು ಮಾತೆ ಕಾವೇರಿ ಭಕ್ತರಿಗೆ ದರ್ಶನ ನೀಡಿದ್ದಾಳೆ.
ಈ ಬಾರಿ ಹೆಚ್ಚಿನ ಭಕ್ತಾದಿಗಳು ಆಗಮಿಸಿದ್ದು ವಿಶೇಷವಾಗಿತ್ತು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…