ತಾಲೂಕಿನಲ್ಲಿ ಮಿತಿಮೀರಿದ ಇಂಟರ್ ನೆಟ್ ಕೇಬಲ್ ಕಳ್ಳರ ಹಾವಳಿ: ಪದೇ ಪದೇ ಮರುಕಳಿಸುತ್ತಿರುವ ಕೇಬಲ್ ಕಳ್ಳತನ

ಸಾರ್ವಜನಿಕರ ಸೇವೆಗೆ ಖಾಸಗಿ ಕಂಪನಿ ವತಿಯಿಂದ ಇಂಟರ್ ನೆಟ್ ಸೇವೆ ನೀಡಲು ಡಿಜಿಟಲ್ ಫೈಬರ್ ಛೇಂಬರ್ ಅಳವಡಿಸಿದ್ದು, ಛೇಂಬರ್ ನಲ್ಲಿದ್ದ ಇಂಟರ್ ನೆಟ್ ಕೇಬಲ್ ನ್ನು ಕದ್ದು ಪರಾರಿಯಾಗಿರುವ ಕಳ್ಳರು.

ತಾಲೂಕಿನ ಪಾಲನಜೋಗಿಹಳ್ಳಿ ಕೆರೆ ಹತ್ತಿರದ ನರ್ಸರಿ ಬಳಿ‌ ಘಟನೆ ನಡೆದಿದ್ದು, ಕೆಲಕಾಲ ನೆಟ್ ಇಲ್ಲದೆ ಪರದಾಡಿದ ಗ್ರಾಹಕರು. ಇದರಿಂದಾಗಿ ಕಂಪನಿಗೆ ಸುಮಾರು 60 ಸಾವಿರ ರೂ. ನಷ್ಟವಾಗಿದೆ.

ಇಂತಹದ್ದೇ ಘಟನೆ ಕೆಲದಿನಗಳ ಹಿಂದೆ ನಗರದ ಕರೇನಹಳ್ಳಿ ಬಳಿಯ ಬೇಕರಿಯೊಂದರ ಬಳಿ ನಡೆದಿತ್ತು. ಅಂದು ಕಂಪನಿಗೆ ಸುಮಾರು 50ಸಾವಿರ ನಷ್ಟ ಉಂಟಾಗಿತ್ತು. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಘಟನೆ ಮಾಸುವ ಮೊದಲೇ ಮತ್ತೊಂದು ಸ್ಥಳದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ.

ಕಂಪನಿಗೆ ನಷ್ಟ ಉಂಟುಮಾಡಿರುವ ಆರೋಪಿಗಳ ವಿರುದ್ಧ ಇಂಡಿಯನ್ ಟೆಲಿಗ್ರಾಫ್ ಕಾಯ್ದೆ ಮತ್ತು ಕರ್ನಾಟಕ ಪ್ರಿವೆನ್ಷನ್ ಆಫ್ ಡ್ಯಾಮೇಜ್ ಟು ಪಬ್ಲಿಕ್ ಪ್ರಾಪರ್ಟಿ ಆಕ್ಟ್ 1984 ಹಾಗೂ ಇತರೆ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸಿ ಕಾನೂನು ಕ್ರಮ ತೆಗರದುಕೊಳ್ಳುವಂತೆ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿರುವ ಕಂಪನಿ. ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮರುಕಳಿಸುತ್ತಿದ್ದು, ಸಾರ್ವಜನಿಕರು ಭಯಭೀತಿಯಿಂದ‌ ಜೀವನ ನಡೆಸುವ ವಾತಾವರಣ ನಿರ್ಮಾಣವಾಗಿದೆ. ಕಳ್ಳರ ಹಾವಳಿಯನ್ನ ಮಟ್ಟ ಹಾಕುವಲ್ಲಿ ಪೊಲೀಸ್ ಇಲಾಖೆ ಕಾರ್ಯಪ್ರವೃತ್ತವಾಗಬೇಕು ಎಂದು ತಾಲೂಕಿನ ಜನತೆಯ ಆಗ್ರಹ

Ramesh Babu

Journalist

Recent Posts

ಜು.7 ರಂದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…

5 hours ago

ಬ್ಲಾಕ್‌ಸ್ಪಾಟ್‌ಗಳೀಗ ಸುಂದರ ತಾಣ: ಕಸ ಸುರಿಯುತ್ತಿದ್ದ ಪ್ರದೇಶಗಳಿಗೆ ಸುಣ್ಣ ಬಣ್ಣ ಬಳಿದು ಅಲಂಕಾರ: ಹೊಸ ಪ್ರಯೋಗಕ್ಕೆ ಮುಂದಾದ ನಗರಸಭೆ

ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…

5 hours ago

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

18 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

18 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

21 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

2 days ago