ಎಸ್ಎಸ್ಎಲ್ಸಿ ಮೊದಲ ದಿನ ಪ್ರಥಮ ಭಾಷೆ ಕನ್ನಡ ಪರೀಕ್ಷೆ ಯಶಸ್ವಿಯಾಗಿ ನೆರವೇರಿದ್ದು, ಪುನರಾವರ್ತಿತ ವಿದ್ಯಾರ್ಥಿಗಳು ಸೇರಿ 05 ಮಂದಿ ಗೈರಾಗಿದ್ದರು.
ತಾಲೂಕಿನಲ್ಲಿ ಒಟ್ಟು 17 ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿತ್ತು. ಎಲ್ಲಾ ಪರೀಕ್ಷಾ ಕೆಂದ್ರಗಳಲ್ಲೂ ಮುಖ್ಯ ಅಧೀಕ್ಷಕರ ಕೊಠಡಿ ಮತ್ತು ಸಿ.ಸಿ.ಟಿ.ವಿ ಸುಪರ್ದಿಯಲ್ಲಿ ಪರೀಕ್ಷೆ ನಡೆಸಲಾಯಿತು.
ತಾಲೂಕಿನಲ್ಲಿ 16 ಸರ್ಕಾರಿ ಪ್ರೌಢಶಾಲೆಗಳು, 4 ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಪ್ರೌಢಶಾಲೆಗಳು, 12 ಅನುದಾನಿತ ಪ್ರೌಢಶಾಲೆಗಳು, 30 ಅನುದಾನ ರಹಿತ ಪ್ರೌಢಶಾಲೆಗಳನ್ನು ಒಳಗೊಂಡಂತೆ ಒಟ್ಟು 62 ಪ್ರೌಢಶಾಲೆಗಳಿದ್ದು, ಈ ಪ್ರೌಢಶಾಲೆಗಳಿಂದ ಬಾಲಕರು 1861 ಮತ್ತು ಬಾಲಕಿಯರು 1817 ಒಟ್ಟು 3678 ಹೊಸ ವಿದ್ಯಾರ್ಥಿಗಳು ನೋಂದಣಿಯಾಗಿ, 05 ಮಂದಿ ಪುನರಾವರ್ತಿತ ಅಭ್ಯರ್ಥಿಗಳಿದ್ದಾರೆ.
ಇವರಲ್ಲಿ ಮೊದಲ ದಿನವಾದ ಇಂದು 04 ಮಂದಿ ಹೊಸ ವಿದ್ಯಾರ್ಥಿಗಳು ಹಾಗೂ ಓರ್ವ ಪುನರಾವರ್ತಿತ ವಿದ್ಯಾರ್ಥಿ ಸೇರಿ 05 ಮಂದಿ ಗೈರು ಹಾಜರಾಗಿದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…